ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂಬ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ ಹೆಚ್.ಸಿ.ಮಹದೇವಪ್ಪ ಕಿಡಿ

ದಾವಣಗೆರೆ : ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ಹೆಚ್.ಸಿ. ಮಹದೇವಪ್ಪ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, ಉದ್ಯಮಿ ಅದಾನಿ, ಅಂಬಾನಿ ಸಾಲಮನ್ನಾ ಮಾಡಿದ್ರೆ ದೇಶ ದಿವಾಳಿ ಆಗಲ್ವಾ?ಕಾಂಗ್ರೆಸ್ ಸರ್ಕಾರದ ಯೋಜನೆ 1.32 ಕೋಟಿ ಬಡವರಿಗೆ ತಲುಪುತ್ತಿದೆ. ಇದರಿಂದ ಬಡವರು ಆರ್ಥಿಕವಾಗಿ ಸಬಲೀಕರಣ ಆಗುತ್ತಿದ್ದಾರೆ ಎಂದರು.

ಬಿಜೆಪಿಯವರು ಸುಮ್ಮನೇ ಭಾವನಾತ್ಮಕವಾಗಿ ಮಾತನಾಡುತ್ತಾರೆ ಅಷ್ಟೇ. ಬಿಜೆಪಿಯವರಿಗೆ ಬಡವರ ಪರವಾಗಿ ಕೆಲಸ ಮಾಡೋದು ಗೊತ್ತಿಲ್ಲ . ನಮ್ಮ ಸರ್ಕಾರ ಬಡವರ ಪರವಾಗಿದೆ  ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read