BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.

ಕರ್ನಾಟಕದ ಮಾಜಿ ಸಿಎಂ, ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಮೇಲೆ ಆಸಕ್ತಿ ತೋರಿಸಿದ್ದರು. ಆದರೆ, ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ ನೀಡಲಾಗಿದೆ.

ನೂತನ ಸಚಿವರ ಖಾತೆ

ನಿತಿನ್ ಗಡ್ಕರಿ – ರಸ್ತೆ ಸಾರಿಗೆ, ರಾಷ್ಟ್ರೀಯ ಹೆದ್ದಾರಿ ಖಾತೆ

ಅಮಿತ್ ಶಾ -ಗೃಹ ಇಲಾಖೆ

ಎಸ್. ಜಯಶಂಕರ್ -ವಿದೇಶಾಂಗ ಇಲಾಖೆ

ರಾಜನಾಥ್ ಸಿಂಗ್ -ರಕ್ಷಣಾ ಇಲಾಖೆ

ನಿರ್ಮಲಾ ಸೀತಾರಾಮನ್ -ಹಣಕಾಸು

ಮನೋಹರ್ ಲಾಲ್ ಖಟ್ಟರ್ – ಇಂಧನ, ನಗರಾಭಿವೃದ್ಧಿ,

ಶ್ರೀಪಾದ ನಾಯ್ಕ್ –ಇಂಧನ ಖಾತೆ ರಾಜ್ಯ ಸಚಿವ

ಶಿವರಾಜ್ ಸಿಂಗ್ ಚೌಹಾಣ್- ಕೃಷಿ ಇಲಾಖೆ

ಶೋಭಾ ಕರಂದ್ಲಾಜೆ-ಸಣ್ಣ ಮತ್ತು ಮಧ್ಯಮ ಕೈಗಾರಿಕೆ

ಚಿರಾಗ್ ಪಾಸ್ವಾನ್ –ಯುವಜನ ಸೇವೆ, ಕ್ರೀಡಾ ಖಾತೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read