BIG NEWS: ಗಣೇಶ ವಿಸರ್ಜನೆ ಮೆರವಣಿಗೆ ಭದ್ರತೆಗೆ ತೆರಳಿದ್ದ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತಕ್ಕೆ ಬಲಿ

ಕಲಬುರಗಿ: ಗಣೇಶ ವಿಸರ್ಜನೆ ಮೆರವಣಿಗೆ ಭದ್ರತೆಗೆ ತೆರಳಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.

ಇಲ್ಲಿನ ಮಳಖೇಡದಲ್ಲಿ ಈ ದುರಂತ ಸಂಭವಿಸಿದೆ. 46 ವರ್ಷದ ಮನೋಹರ್ ಮೃತ ಹೆಡ್ ಕಾನ್ಸ್ ಟೆಬಲ್. ಮಳಖೇಡ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿದ್ದರು. ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read