Rain alert Karnataka : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆ ಜೊತೆಗೆ ಗಾಳಿ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಆ.27 ರವರೆಗೆ ಭಾರಿ ಮಳೆಯಾಗಲಿದ್ದು, ಇದರ ಜೊತೆಗೆ ಭಾರಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು,ಹಾಸನ, ಶಿವಮೊಗ್ಗ ಭಾಗದಲ್ಲಿ ಸಾಧಾರಣೆ ಮಳೆಯಾಗಲಿದೆ. ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಆಗಸ್ಟ್ 27 ರವರೆಗೆ ಕರಾವಳಿಯಲ್ಲಿ ಭಾರಿ ಗಾಳಿ ಬೀಸಲಿದ್ದು, ಗಂಟೆಗೆ 35 ರಿಂದ 45 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read