Rai Alert Karnataka : ನ.29 ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ನ.29 ರವರೆಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ. ಚಿಕ್ಕಮಗಳೂರು, ಚಾಮರಾಜನಗರ.ಮೈಸೂರು, ರಾಮನಗರ, ಬೀದರ್, ಧಾರವಾಡ, ಕೊಡಗು, ಕೋಲಾರ, ಮಂಡ್ಯ. ತುಮಕೂರು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಸೇರಿ ಹಲವು ಕಡೆ ನ.29 ರವೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನವೆಂಬರ್ 29 ರವರೆಗೂ ಕೂಡ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read