KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಅಂತ ಈ ರೀತಿ ಚೆಕ್ ಮಾಡಿ!

Published August 9, 2023 at 11:42 am
Share
SHARE

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಆದ ಖಾತೆಗೆ ಸರ್ಕಾರ ಹಣ ಜಮಾ ಮಾಡುವುದರಿಂದ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಾಗಾದರೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಹೇಗೆ..ಇಲ್ಲಿದೆ ಮಾಹಿತಿ.

1) ಆಧಾರ್ ಅಧಿಕೃತ ವೆಬ್ ಸೈಟ್ https://resident.uidai.gov.in/bank-mapper ಭೇಟಿ ನೀಡಿ.
2) ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಕ್ಯಾಪ್ಚಾ ಎಂಟ್ರಿ ಮಾಡಿ.

3) ಆಧಾರ್ ನಂಬರ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ OTP ಬರುತ್ತೆ ಅದನ್ನು ಎಂಟ್ರಿ ಮಾಡಿ ನಂತರ Submit ಮೇಲೆ ಕ್ಲಿಕ್ ಮಾಡಿ

4) ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ, ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.

ಫೋನ್ ಕರೆ ಮೂಲಕ
ಹಂತ 1: ಆಧಾರ್ ನೋಂದಾಯಿತ ಫೋನ್ ಸಂಖ್ಯೆಯೊಂದಿಗೆ *99*99*1# ಡಯಲ್ ಮಾಡಿ
ಹಂತ 2: 12 ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 3: ಈಗ, ಸಂಖ್ಯೆಯನ್ನು ಮತ್ತೆ ನಮೂದಿಸಿ
ಹಂತ 4: ಸಲ್ಲಿಸಿದ ನಂತರ, ಲಿಂಕ್ ಆಗಿರುವ ಸ್ಥಿತಿಯನ್ನು ಪ್ರದರ್ಶಿಸಲಾಗುತ್ತದೆ
ಅಧಿಕೃತ ವೆಬ್ ಸೈಟ್ ಮೂಲಕ
ಹಂತ 1: ಯುಐಡಿಎಐ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಹಂತ 2: ‘ಮೈ ಆಧಾರ್’ ಅಡಿಯಲ್ಲಿ, ‘ಆಧಾರ್ ಸೇವೆಗಳು’ ಕ್ಲಿಕ್ ಮಾಡಿ
ಹಂತ 3: ನಂತರ, ‘ಆಧಾರ್ ಲಿಂಕ್ ಸ್ಥಿತಿ’ ಆಯ್ಕೆ ಮಾಡಿ
ಹಂತ 4: 12 ಅಂಕಿಯ ಆಧಾರ್ ಸಂಖ್ಯೆ ಮತ್ತು ಭದ್ರತಾ ಕೋಡ್ ನಮೂದಿಸಿ
ಹಂತ 5: ‘ಸೆಂಡ್ ಒಟಿಪಿ’ ಕ್ಲಿಕ್ ಮಾಡಿ
ಹಂತ 6: ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನು ನಮೂದಿಸಿ ಮತ್ತು ಸಲ್ಲಿಸಿ
ಈ ರೀತಿ ಸಬ್ಮಿಟ್ ಕೊಟ್ಟ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದಲ್ಲಿ Your aadhar not linked to a bank ಎನ್ನುವ ಸಂದೇಶ ಬರುತ್ತದೆ.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.

You Might Also Like

ಪ್ರವಾಸಿಗರೇ ಗಮನಿಸಿ: ನಾಳೆ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಫುಲ್ ಟೈಟಾಗಿ ಶಾಲೆಯಲ್ಲೇ ಪ್ರಜ್ಞೆ ಇಲ್ಲದೆ ಮಲಗಿದ ಶಿಕ್ಷಕ

ಗರ್ಭಿಣಿ ಅನುಮಾನಾಸ್ಪದ ಸಾವು: ಪತಿ ಪೊಲೀಸ್ ವಶಕ್ಕೆ

ತಮಿಳುನಾಡು ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ: ಮೂವರು ಸಾವು

ನಾನು ನಾಳೆ ಬೆಂಗಳೂರಿನ ಜನರ ಎದುರು ನೋಡುತ್ತಿದ್ದೇನೆ: ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್

TAGGED:ಚೆಕ್Linkಲಿಂಕ್Chequeಆಧಾರ್ ಕಾರ್ಡ್. ಬ್ಯಾಂಕ್ ಖಾತೆAadhaar card. Bank account
Share This Article
Facebook Copy Link Print

Latest News

ಪ್ರವಾಸಿಗರೇ ಗಮನಿಸಿ: ನಾಳೆ ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಫುಲ್ ಟೈಟಾಗಿ ಶಾಲೆಯಲ್ಲೇ ಪ್ರಜ್ಞೆ ಇಲ್ಲದೆ ಮಲಗಿದ ಶಿಕ್ಷಕ
ಗರ್ಭಿಣಿ ಅನುಮಾನಾಸ್ಪದ ಸಾವು: ಪತಿ ಪೊಲೀಸ್ ವಶಕ್ಕೆ
ತಮಿಳುನಾಡು ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಸ್ಫೋಟ: ಮೂವರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಹಾಡಹಗಲೇ ಸ್ಕೂಟರ್ ಕದ್ದ ಯುವತಿಯರು ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ | Viral Video
ಬಸ್ ಮುಂದೆ ಬುಲೆಟ್ ಸವಾರನ ಸ್ಟಂಟ್ ; ಬೈಕ್ ಜಪ್ತಿ‌ ಮಾಡಿ ಗುಜರಿಗೆ ರವಾನಿಸಲು ಮುಂದಾದ ಪೊಲೀಸ್‌ | Watch
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video

Entertainment

ಬಿ. ಸರೋಜಾದೇವಿ ದೇವಿ ನಟಿಸಿದ್ದ ಕೊನೆಯ ಸಿನಿಮಾ ಇದು.! ಆ ಚಿತ್ರದ ನಾಯಕ ನಟ ಕೂಡ ನಮ್ಮ ಜೊತೆ ಇಲ್ಲ.!
BREAKING : ಬಾಲಿವುಡ್ ಖ್ಯಾತ ನಟ ‘ಮುಕುಲ್ ದೇವ್’ ಇನ್ನಿಲ್ಲ |Actor Mukul Dev Passes Away
50 ರೂ. ಕೂಲಿಯಿಂದ 42 ಕೋಟಿ ರೂ. ಒಡೆಯ : ಬಾಲಿವುಡ್‌ ನಟನ ಅದ್ಭುತ ಯಶಸ್ಸಿನ ಕಥೆ !

Sports

BREAKING: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏಕದಿನ ಕ್ರಿಕೆಟ್ ಗೆ ಮರಳಲು ಅಭ್ಯಾಸ ಆರಂಭ
BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ
ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

Special

ಒಂದು ʼಅಪ್ಪುʼಗೆ ಮರೆಸುತ್ತೆ ನೋವು
ಹಸುಗೂಸು ಇರುವ ಮನೆಗೆ ಅತಿಥಿಗಳು ಬಂದರೆ ಈ ವಿಷಯದ ಕಡೆ ಗಮನ ನೀಡಿ….!
ಹೊಳೆಯುವ ಮೈಕಾಂತಿ ಪಡೆಯಲು ಈ ಯೋಗಾಸನಗಳನ್ನು ಅಭ್ಯಾಸ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?