BIG NEWS: ಹಿಟ್ & ರನ್ ಪ್ರಕರಣ: ASI ಸ್ಥಳದಲ್ಲೇ ಸಾವು

ಧಾರವಾಡ: ಬೈಕ್ ಅಪಘಾತದಲ್ಲಿ ಡಿಆರ್ ಎ ಎಸ್ ಐ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟಗಟ್ಟಿ ಬೈಪಾಸ್ ಬಳಿ ನಡೆದಿದೆ.

ಎಲ್ಲಪ್ಪ ಕುಂಬಾರ್ ಮೃತ ಡಿಆರ್ ಎ ಎಸ್ ಐ. ಹುಬ್ಬಳ್ಳಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಹೋಗಿದೆ. ಎಲ್ಲಪ್ಪ ಅವರ ತಲೆಗೆ ಗಭೀರವಾಗಿ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read