BIG NEWS: ಮೇಲಧಿಕಾರಿಗಳ ಕಿರುಕುಳ: ಹಾಫ್ ಕಾಮ್ಸ್ ನೌಕರ ಆತ್ಮಹತ್ಯೆ

ಕೋಲಾರ: ಹಾಫ್ ಕಾಮ್ಸ್ ನೌಕರರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಶ್ರೀನಿವಾಸ್ (50) ಆತ್ಮಹತ್ಯೆಗೆ ಶರಣಾಗಿರುವ ನೌಕರ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮರಕ್ಕೆ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read