BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ‘KSRTC ಬಸ್’ ಗೆ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಚಾಲಕ, ಕ್ಲೀನರ್ ದುರ್ಮರಣ.!

ಚಿಕ್ಕಮಗಳೂರು :  ಚಿಕ್ಕಮಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,  ಸ್ಥಳದಲ್ಲೇ ಕ್ಯಾಂಟರ್ ಚಾಲಕ, ಕ್ಲೀನರ್ ದುರ್ಮರಣ ಹೊಂದಿದ್ದಾರೆ.

ಕೆಎಸ್ ಆರ್ ಟಿಸಿ ಬಸ್ ಹಾಗೂ ಕ್ಶಾಂಟರ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಶಿವಪುರ  ಗೇಟ್ ಬಳಿ ನಡೆದಿದೆ.

ವೇಗವಾಗಿ ಬರುತ್ತಿದ್ದ ಕ್ಯಾಂಟರ್ ಬಸ್ ಗೆ ಡಿಕ್ಕಿ ಹೊಡೆದಿದೆ. ಬಸ್ ಕಡೂರಿನಿಂದ ಹೂವಿನಹಡಗಲಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಮೃತ ಕ್ಯಾಂಟರ್ ಚಾಲಕ ಹಾಗೂ ಕ್ಲೀನರ್ ಹುಬ್ಬಳ್ಳಿ ಮೂಲದವರು ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಬೀರೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read