ಮೈಸೂರು : ಮರಕ್ಕೆ ಓಮಿನಿ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೈಲಾಪುರದಲ್ಲಿ ನಡೆದಿದೆ.
ಮೃತರನ್ನು ಖಲೀಮ್ ರೆಹಮಾನ್, ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ.
ವೇಗವಾಗಿ ಬರುತ್ತಿದ್ದ ಓಮಿನಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮತ್ತೊರ್ವ ಗಾಯಗೊಂಡಿದ್ದಾನೆ.
You Might Also Like
TAGGED:ಭೀಕರ ಅಪಘಾತ