SHOCKING : ಬೆಂಗಳೂರಲ್ಲಿ ಶೀಲಶಂಕಿಸಿ ಪತ್ನಿ ಹತ್ಯೆ : ಪಾಪಿ ಪತಿ ಅರೆಸ್ಟ್.!

ಬೆಂಗಳೂರು : ಪಾಪಿ ಪತಿಯೋರ್ವ ಶೀಲಶಂಕಿಸಿ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಮೃತಹಳ್ಳಿಯ ಗಂಗಮ್ಮ ಲೇಔಟ್ ನಲ್ಲಿ ಈ ಘಟನೆ ನಡೆದಿದೆ.ಅಂಜಲಿ (20) ಎಂಬ ಮಹಿಳೆಯನ್ನ ಪತಿ ರವಿಚಂದ್ರಎಂಬಾತ ಕೊಲೆ ಮಾಡಿದ್ದಾನೆ.

ತರಕಾರಿ ಅಂಗಡಿಯಲ್ಲಿ ಅಂಜಲಿ ಕೆಲಸ ಮಾಡುತ್ತಿದ್ದರು. ರವಿಚಂದ್ರ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು. ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read