KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದಿಯೋ, ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

Published July 20, 2023 at 11:44 am
Share
SHARE

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈಗಾಗಲೇ ನೀವು
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ್ದರೆ, ಯಶಸ್ವಿಯಾಗಿ ಲಿಂಕ್ ಆಗಿದಿಯೋ ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ? ಇಲ್ಲಿದೆ ನೋಡಿ ಮಾಹಿತಿ.

ಫೋನ್ ಕರೆ ಮೂಲಕ
ಹಂತ 1: ಆಧಾರ್ ನೋಂದಾಯಿತ ಫೋನ್ ಸಂಖ್ಯೆಯೊಂದಿಗೆ *99*99*1# ಡಯಲ್ ಮಾಡಿ
ಹಂತ 2: 12 ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 3: ಈಗ, ಸಂಖ್ಯೆಯನ್ನು ಮತ್ತೆ ನಮೂದಿಸಿ
ಹಂತ 4: ಸಲ್ಲಿಸಿದ ನಂತರ, ಲಿಂಕ್ ಆಗಿರುವ ಸ್ಥಿತಿಯನ್ನು ಪ್ರದರ್ಶಿಸಲಾಗುತ್ತದೆ

ಅಧಿಕೃತ ವೆಬ್ ಸೈಟ್ ಮೂಲಕ
ಹಂತ 1: ಯುಐಡಿಎಐ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಹಂತ 2: ‘ಮೈ ಆಧಾರ್’ ಅಡಿಯಲ್ಲಿ, ‘ಆಧಾರ್ ಸೇವೆಗಳು’ ಕ್ಲಿಕ್ ಮಾಡಿ
ಹಂತ 3: ನಂತರ, ‘ಆಧಾರ್ ಲಿಂಕ್ ಸ್ಥಿತಿ’ ಆಯ್ಕೆ ಮಾಡಿ
ಹಂತ 4: 12 ಅಂಕಿಯ ಆಧಾರ್ ಸಂಖ್ಯೆ ಮತ್ತು ಭದ್ರತಾ ಕೋಡ್ ನಮೂದಿಸಿ
ಹಂತ 5: ‘ಸೆಂಡ್ ಒಟಿಪಿ’ ಕ್ಲಿಕ್ ಮಾಡಿ
ಹಂತ 6: ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನು ನಮೂದಿಸಿ ಮತ್ತು ಸಲ್ಲಿಸಿ

ಈ ರೀತಿ ಸಬ್ಮಿಟ್ ಕೊಟ್ಟ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದಲ್ಲಿ Your aadhar not linked to a bank ಎನ್ನುವ ಸಂದೇಶ ಬರುತ್ತದೆ.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.

 

You Might Also Like

ಟೇಕಾಫ್ ವೇಳೆಯಲ್ಲೇ ಕಳಚಿಬಿದ್ದ ಸ್ಪೈಸ್‌ ಜೆಟ್ ವಿಮಾನದ ಚಕ್ರ | Watch Video

BREAKING: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

ಇದು ಕೇವಲ ಟ್ರೇಲರ್ ಅಷ್ಟೇ…! ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ಹೊಣೆ ಹೊತ್ತ ರೋಹಿತ್ ಗೋದ್ರಾ–ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ

BREAKING: ಹಾಸನದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು ನಾಲ್ವರು ಸಾವು: 20 ಮಂದಿಗೆ ಗಾಯ

ಸಿದ್ಧರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅರೆಸ್ಟ್

TAGGED:ATMBankbank accountAadhaar Link to Bank Account
Share This Article
Facebook Copy Link Print

Latest News

ಟೇಕಾಫ್ ವೇಳೆಯಲ್ಲೇ ಕಳಚಿಬಿದ್ದ ಸ್ಪೈಸ್‌ ಜೆಟ್ ವಿಮಾನದ ಚಕ್ರ | Watch Video
BREAKING: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ
ಇದು ಕೇವಲ ಟ್ರೇಲರ್ ಅಷ್ಟೇ…! ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ಹೊಣೆ ಹೊತ್ತ ರೋಹಿತ್ ಗೋದ್ರಾ–ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ
BREAKING: ಹಾಸನದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು ನಾಲ್ವರು ಸಾವು: 20 ಮಂದಿಗೆ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?

Entertainment

BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಹೊಸ ತಿರುವು: ಪತ್ನಿ ಹಲ್ಲೆಯ ವಿಡಿಯೋ ವೈರಲ್
BREAKING : ನಿರ್ದೇಶಕ ಎಸ್. ನಾರಾಯಣ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ : ಕಮಿಷನರ್ ಗೆ ದೂರು ನೀಡಿದ ನಿರ್ದೇಶಕ ಹೇಳಿದ್ದೇನು?
‘ಡೆವಿಲ್’ ಚಿತ್ರೀಕರಣಕ್ಕಾಗಿ ಜು. 11 ರಿಂದ 30ರವರೆಗೆ ನಟ ದರ್ಶನ್ ಥಾಯ್ಲೆಂಡ್ ಗೆ: ಕೋರ್ಟ್ ಅನುಮತಿ

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಗಡಿಯಾರದಲ್ಲಿ AM ಮತ್ತು PM ನಡುವಿನ ವ್ಯತ್ಯಾಸವೇನು ಗೊತ್ತಾ ? ಸಮಯದ ಲೆಕ್ಕಾಚಾರದ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್‌ ಸಂಗತಿ
ʼಖಿನ್ನತೆʼ ನಿವಾರಿಸಲು ಪ್ರತಿದಿನ ಅಭ್ಯಾಸ ಮಾಡಿ ಈ ಯೋಗ
ಜೀರ್ಣಕ್ರಿಯೆ ಸುಲಭಗೊಳಿಸಲು ಹೀಗೆ ಬಳಸಿ ತೆಂಗಿನೆಣ್ಣೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?