KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದಿಯೋ, ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

Published July 20, 2023 at 11:44 am
Share
SHARE

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಈಗಾಗಲೇ ನೀವು
ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ್ದರೆ, ಯಶಸ್ವಿಯಾಗಿ ಲಿಂಕ್ ಆಗಿದಿಯೋ ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ? ಇಲ್ಲಿದೆ ನೋಡಿ ಮಾಹಿತಿ.

ಫೋನ್ ಕರೆ ಮೂಲಕ
ಹಂತ 1: ಆಧಾರ್ ನೋಂದಾಯಿತ ಫೋನ್ ಸಂಖ್ಯೆಯೊಂದಿಗೆ *99*99*1# ಡಯಲ್ ಮಾಡಿ
ಹಂತ 2: 12 ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 3: ಈಗ, ಸಂಖ್ಯೆಯನ್ನು ಮತ್ತೆ ನಮೂದಿಸಿ
ಹಂತ 4: ಸಲ್ಲಿಸಿದ ನಂತರ, ಲಿಂಕ್ ಆಗಿರುವ ಸ್ಥಿತಿಯನ್ನು ಪ್ರದರ್ಶಿಸಲಾಗುತ್ತದೆ

ಅಧಿಕೃತ ವೆಬ್ ಸೈಟ್ ಮೂಲಕ
ಹಂತ 1: ಯುಐಡಿಎಐ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಹಂತ 2: ‘ಮೈ ಆಧಾರ್’ ಅಡಿಯಲ್ಲಿ, ‘ಆಧಾರ್ ಸೇವೆಗಳು’ ಕ್ಲಿಕ್ ಮಾಡಿ
ಹಂತ 3: ನಂತರ, ‘ಆಧಾರ್ ಲಿಂಕ್ ಸ್ಥಿತಿ’ ಆಯ್ಕೆ ಮಾಡಿ
ಹಂತ 4: 12 ಅಂಕಿಯ ಆಧಾರ್ ಸಂಖ್ಯೆ ಮತ್ತು ಭದ್ರತಾ ಕೋಡ್ ನಮೂದಿಸಿ
ಹಂತ 5: ‘ಸೆಂಡ್ ಒಟಿಪಿ’ ಕ್ಲಿಕ್ ಮಾಡಿ
ಹಂತ 6: ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನು ನಮೂದಿಸಿ ಮತ್ತು ಸಲ್ಲಿಸಿ

ಈ ರೀತಿ ಸಬ್ಮಿಟ್ ಕೊಟ್ಟ ತಕ್ಷಣ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇದ್ದಲ್ಲಿ Your aadhar not linked to a bank ಎನ್ನುವ ಸಂದೇಶ ಬರುತ್ತದೆ.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.

 

You Might Also Like

‘ನಾವು ಪಾಕಿಸ್ತಾನದೊಂದಿಗೆ ಮಾತನಾಡುವುದಾದರೆ ಅದು ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ: ಪ್ರಧಾನಿ ಮೋದಿ ಮಹತ್ವದ ಸಂದೇಶ

BREAKING: ನ್ಯೂಕ್ಲಿಯರ್ ಬ್ಲಾಕ್ ಮೇಲ್ ಗೆ ಭಾರತ ಬಗ್ಗಲ್ಲ: ಉಗ್ರವಾದ ನಿಲ್ಲಿಸದಿದ್ರೆ ಬಗ್ಗು ಬಡಿಯುತ್ತೇವೆ: ಪಾಕಿಸ್ತಾನಕ್ಕೆ ಮೋದಿ ನೇರ ಎಚ್ಚರಿಕೆ

BREAKING: ಸಿಂಧೂರ ಅಳಿಸಿದ ಉಗ್ರರಿಗೆ, ಯುದ್ಧಕ್ಕೆ ಸಿದ್ಧವಾಗಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ: ದೇಶವನ್ನುದ್ದೇಶಿಸಿ ಮೋದಿ ಭಾಷಣ

BREAKING: ವಿನಾಶಕಾರಿ ಪರಮಾಣು ಯುದ್ಧಕ್ಕೆ ರೆಡಿಯಾಗಿದ್ದ ಭಾರತ –ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕಿಂಗ್ ಮಾಹಿತಿ

BREAKING NEWS: ಭಾರತ –ಪಾಕಿಸ್ತಾನ ಪರಮಾಣು ಸಂಘರ್ಷ ತಡೆದಿದ್ದೇವೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ

TAGGED:ATMBankbank accountAadhaar Link to Bank Account
Share This Article
Facebook Copy Link Print

Latest News

‘ನಾವು ಪಾಕಿಸ್ತಾನದೊಂದಿಗೆ ಮಾತನಾಡುವುದಾದರೆ ಅದು ಪಿಒಕೆ, ಭಯೋತ್ಪಾದನೆ ಬಗ್ಗೆ ಮಾತ್ರ: ಪ್ರಧಾನಿ ಮೋದಿ ಮಹತ್ವದ ಸಂದೇಶ
BREAKING: ನ್ಯೂಕ್ಲಿಯರ್ ಬ್ಲಾಕ್ ಮೇಲ್ ಗೆ ಭಾರತ ಬಗ್ಗಲ್ಲ: ಉಗ್ರವಾದ ನಿಲ್ಲಿಸದಿದ್ರೆ ಬಗ್ಗು ಬಡಿಯುತ್ತೇವೆ: ಪಾಕಿಸ್ತಾನಕ್ಕೆ ಮೋದಿ ನೇರ ಎಚ್ಚರಿಕೆ
BREAKING: ಸಿಂಧೂರ ಅಳಿಸಿದ ಉಗ್ರರಿಗೆ, ಯುದ್ಧಕ್ಕೆ ಸಿದ್ಧವಾಗಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ: ದೇಶವನ್ನುದ್ದೇಶಿಸಿ ಮೋದಿ ಭಾಷಣ
BREAKING: ವಿನಾಶಕಾರಿ ಪರಮಾಣು ಯುದ್ಧಕ್ಕೆ ರೆಡಿಯಾಗಿದ್ದ ಭಾರತ –ಪಾಕಿಸ್ತಾನ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶಾಕಿಂಗ್ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಕೆಟಿಎಂ 125 ಡ್ಯೂಕ್ ಮತ್ತು ಆರ್‌ಸಿ 125 ಇನ್ನು ನೆನಪು ಮಾತ್ರ !
2 ಲಕ್ಷ ಡೌನ್ ಪೇಮೆಂಟ್, ಕಡಿಮೆ ಇಎಂಐ ! ನಿಮ್ಮ ಕನಸಿನ ಕಾರ್ ಖರೀದಿ ಈಗ ಸುಲಭ !
ಕಿಯಾದ EV ಕಾರಿನ ಕುರಿತು ಇಲ್ಲಿದೆ ಮತ್ತಷ್ಟು ಡಿಟೇಲ್ಸ್

Entertainment

BREAKING NEWS: ಖ್ಯಾತ ನಟ ಅನಿಲ್ ಕಪೂರ್ ತಾಯಿ ನಿರ್ಮಲ್ ಕಪೂರ್ ವಿಧಿವಶ | Nirmal Kapoor passes away
‘ಸೆಲೆಬ್ರಿಟಿ ಮಾಸ್ಟರ್ ಶೆಫ್’ ಫಿನಾಲೆ: 20 ಲಕ್ಷ ರೂ. ನಗದು ಬಹುಮಾನ ಗೆದ್ದ ನಟ ಗೌರವ್ ಖನ್ನಾ: ನಿಕ್ಕಿ ತಂಬೋಲಿ ಮೊದಲ ರನ್ನರ್ ಅಪ್
‘ನಾಚಿಕೆಯಿಲ್ಲದ ರಣಹದ್ದುಗಳು’: ‘ಆಪರೇಷನ್ ಸಿಂಧೂರ್’ ಟೈಟಲ್ ನೋಂದಾಯಿಸಿದ್ದಕ್ಕೆ ಸಂಸದೆ ‘ಪ್ರಿಯಾಂಕಾ ಚತುರ್ವೇದಿ’ ಖಂಡನೆ

Sports

BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ
ರದ್ದಾದ ಧರ್ಮಶಾಲಾ IPL ಪಂದ್ಯ: ವಿಮಾನ ನಿಲ್ದಾಣ ಮುಚ್ಚಿದ ಕಾರಣ ಬಿಗಿಭದ್ರತೆಯೊಂದಿಗೆ ವಿಶೇಷ ರೈಲಿನಲ್ಲಿ ಪಂಜಾಬ್, ದೆಹಲಿ ತಂಡಗಳು ಶಿಫ್ಟ್
ಭಾರತದ ಡ್ರೋನ್ ದಾಳಿಯಿಂದ ಹಾನಿಯಾದ ರಾವಲ್ಪಿಂಡಿ ಸ್ಟೇಡಿಯಂ: PSL ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿದ ಪಾಕಿಸ್ತಾನ

Special

ಫೋನ್ ʼಬ್ಯಾಟರಿʼ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಸರಳ ಉಪಾಯ
ಕೂದಲು ಮತ್ತು ಚರ್ಮದ ಆರೈಕೆಗೆ ಬಳಸಿ ಮನೆಯಲ್ಲೇ ತಯಾರಿಸಿದ ʼಅಲೋವೆರಾ ಪೌಡರ್ʼ
ಒಂದು ಕಪ್ ಹಾಲಿನ ಜೊತೆ ಒಂದು ಖರ್ಜೂರದ ಲಾಡು ಸೇವನೆ ಮಾಡಬಲ್ಲದು ಆರೋಗ್ಯಕ್ಕೆ ಮ್ಯಾಜಿಕ್‌…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?