BIG NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ: ವ್ಯಕ್ತಿಯ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ

ಹುಬ್ಬಳ್ಳಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ ನಡೆದು ವ್ಯಕ್ತಿಯ ಮೇಲೆ ಸ್ಕ್ರೂಡ್ರೈವರ್ ನಿಂದ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಗಣೇಶ ಮೂರ್ತಿ ವಿಸರ್ಜನೆ ಮುಗಿಸಿ ಬಂದ ಬಳಿಕ ವೆಂಕಟೇಶ್ ಎಂಬಾತ ಅಬ್ರಾಹಂ ಎಂಬಾತನಿಗೆ ಸ್ಕ್ರೂಡ್ರೈವರ್ ನಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ. ಅಬ್ರಾಹಂ ಕೈ ಹಾಗೂ ಹೊಟ್ಟೆಯ ಭಾಗದಲ್ಲಿ ಗಾಯಗಳಾಗಿವೆ.

ಹಳೇ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳು ಅಬ್ರಾಹಂ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read