ನಾನು ಯಾವುದೇ ತಪ್ಪು ಮಾಡಿಲ್ಲ: ಹೈಕೋರ್ಟ್ ಆದೇಶದ ಬಳಿಕ ಡಿಸಿಎಂ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು : ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕೋರ್ಟ್ ಆದೇಶದ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕೋರ್ಟ್ ಆದೇಶದ ಬಳಿಕ ಮಾತನಾಡಿದ ಡಿಸಿಎಂ ಡಿಕೆಶಿ ‘ ಯಾರು ಏನು ಮಾತನಾಡಿದ್ದಾರೆ ಎಂಬುದನ್ನು ನಾನು ನೋಡಿದ್ದೇನೆ, ಎಲ್ಲದಕ್ಕೂ ಸಮಯ ಬಂದಾಗ ಉತ್ತರ ನೀಡುತ್ತೇನೆ ಎಂದರು.

ನಾನೇನು ತಪ್ಪು ಮಾಡಿಲ್ಲ. ನಾನು ಮಾಡಿದ್ದೆಲ್ಲ ಪಕ್ಷದ, ಸಲುವಾಗಿ ಮಾಡಿದ ಕೆಲಸ. ಪಕ್ಷಕ್ಕೋಸ್ಕರ ನಾನು ಕೆಲಸ ಮಾಡಿದ್ದು. ಇದನ್ನು ರಾಜ್ಯದ ಜನರೇ ನೋಡಿದ್ದಾರೆ. ನನ್ನ ಪರವಾಗಿ ನಿಂತ ಎಲ್ಲರಿಗೂ ಕೋಟಿ ವಂದನೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಧಿಕ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮೇಲ್ಮನವಿ ವಾಪಸ್ ಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read