ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಐಇಡಿ (IED) ಸ್ಫೋಟಗೊಂಡಿದ್ದು, ಸಿಆರ್ಪಿಎಫ್ (CRPF) ಯೋಧ ಹುತಾತ್ಮರಾಗಿದ್ದಾರೆ.
ಒಡಿಶಾ-ಜಾರ್ಖಂಡ್ ಗಡಿಯಲ್ಲಿರುವ ದಟ್ಟವಾದ ಸಾರಂಡಾ ಕಾಡಿನಲ್ಲಿ ಶನಿವಾರ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯೋಧರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.
ಮೃತರು ಸಹಾಯಕ ಸಬ್-ಇನ್ಸ್ಪೆಕ್ಟರ್ ಸತ್ಯವನ್ ಕುಮಾರ್ ಸಿಂಗ್, ಉತ್ತರ ಪ್ರದೇಶದ ಕುಶಿನಗರದವರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಒಡಿಶಾ