BIG NEWS : ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಭಿಕ್ಷೆ ಬೇಡುತ್ತಿರುವುದು ಕಂಡುಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ.!

ಬೆಂಗಳೂರು : ರಾಜ್ಯ ಸರ್ಕಾರವು ನಿರ್ಗತಿಕರು ಮತ್ತು ಭಿಕ್ಷುಕರ ಬಗ್ಗೆ ಕಾಳಜಿ ವಹಿಸುತ್ತಿದೆ.ನಿಮಗೆ ಯಾರಾದರೂ ಭಿಕ್ಷೆ ಬೇಡುತ್ತಿರುವುದು ಕಂಡುಬಂದಲ್ಲಿ 9482 300 400 ಗೆ ಕರೆ ಮಾಡಿ. ಭಿಕ್ಷಾಟನೆ ನಿರ್ಮೂಲನೆಗಾಗಿ ನಮ್ಮೊಂದಿಗೆ ಸಹಕರಿಸಿ ಎಂದು ರಾಜ್ಯ ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read