KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಗ್ರಾಹಕರಿಗೆ ಗುಡ್ ನ್ಯೂಸ್: ಆಧಾರ್ ಒಟಿಪಿ ಬಳಸಿ ಉಳಿತಾಯ ಖಾತೆ ತೆರೆಯಲು ಅವಕಾಶ

Published February 19, 2025 at 9:10 am
Share
SHARE

ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್ ಓವರ್ ಸೀಸ್ ಬ್ಯಾಂಕ್(ಐಒಬಿ) ಗ್ರಾಹಕರಿಗೆ ಆಧಾರ್ ಒಟಿಪಿ ಮೂಲಕ ಉಳಿತಾಯ ಖಾತೆ ತೆರೆಯುವ ಸೌಲಭ್ಯ ಕಲ್ಪಿಸಲಾಗಿದೆ.

ಕಾರ್ಪೊರೇಟ್ ವಲಯದ ಗ್ರಾಹಕರ ಅನುಕೂಲಕ್ಕಾಗಿ ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್ಫೇಸ್(ಎಪಿಐ) ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ

ಇಂಡಿಯನ್ ಓವರ್ಸೀಸ್ ಬ್ಯಾಂಕ್ 89ನೇ ಸಂಸ್ಥಾಪನಾ ದಿನಾಚರಣೆಯ ಸಂಭ್ರಮದಲ್ಲಿದ್ದು, ಇದರ ಬೆನ್ನಲ್ಲೇ ಗ್ರಾಹಕರಿಗೆ ಅನೇಕ ಸೌಲಭ್ಯ ಕ್ರಮ ಕೈಗೊಳ್ಳಲಾಗಿದೆ. ಗ್ರಾಹಕರು ಬ್ಯಾಂಕಿನ ವೆಬ್ಸೈಟ್ ಗೆ ಹೋಗಿ ಆಧಾರ್ ಸಂಖ್ಯೆ ನಮೂದಿಸಬೇಕು. ನಂತರ ಆಧಾರ್ ಕಾರ್ಡ್ ನಲ್ಲಿ ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ಇದನ್ನು ಬಳಸಿಕೊಂಡು ಖಾತೆ ತೆರೆಯಬಹುದಾಗಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಜಯಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

ಆರ್‌ಬಿಐ ಆಧಾರ್ ಒಟಿಪಿ ಆಧಾರಿತ ಇ-ಕೆವೈಸಿ ಮಾರ್ಗಸೂಚಿಗಳ ಅನ್ವಯ ಈ ಸೌಲಭ್ಯ ಕಲ್ಪಿಸಲಾಗಿದ್ದು, ಯಾವುದೇ ತೊಂದರೆ ಇಲ್ಲದೆ ಗ್ರಾಹಕರು ಖಾತೆ ತೆರೆಯಬಹುದಾಗಿದೆ. ಇದಕ್ಕೆ ಹೆಚ್ಚಿನ ದಾಖಲೆ ಸಲ್ಲಿಸುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.

You Might Also Like

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ

BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್

BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್

ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ

TAGGED:ಗ್ರಾಹಕರುIOBaccounte –KYCಉಳಿತಾಯ ಖಾತೆAadhaar OTPಆಧಾರ್ ಒಟಿಪಿಇಂಡಿಯನ್ ಓವರ್ ಸೀಸ್ ಬ್ಯಾಂಕ್
Share This Article
Facebook Copy Link Print

Latest News

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ವೈದ್ಯಕೀಯ ಸೀಟ್ ಗಾಗಿ ಅಭ್ಯರ್ಥಿಗಳಿಗೆ ಅಂಗವಿಕಲರ ನಕಲಿ ಪ್ರಮಾಣಪತ್ರ ನೀಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್
BREAKING: ನಟಿ ದಿಶಾ ಪಟಾನಿ ಮನೆ ಮೇಲೆ ಫೈರಿಂಗ್ ಕೇಸ್: ಎನ್ ಕೌಂಟರ್ ನಲ್ಲಿ ಇಬ್ಬರು ಆರೋಪಿಗಳು ಫಿನಿಶ್
ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಆಶಾ ಕಾರ್ಯಕರ್ತೆಯರ ಸೇವೆ ಪಡೆಯಲು ಸರ್ಕಾರ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಭಾರತ ಪ್ರವೇಶದ ಹೊತ್ತಲ್ಲೇ ಟೆಸ್ಲಾ ಮಿರಾಕಲ್ ; ಸುರಕ್ಷತೆಗೆ ಹೊಸ ಭಾಷ್ಯ ಬರೆದ ಇವಿ | Watch Video
BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ

Entertainment

BIG BREAKING: ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ
BIG NEWS:’ಗಣಪ’ ಸಿನಿಮಾ ಖ್ಯಾತಿಯ ನಟ ಸಂತೋಷ್ ಬಾಲರಾಜ್ ಗೆ ಜಾಂಡಿಸ್: ಸ್ಥಿತಿ ಗಂಭೀರ
BREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಲಿರಿಕಲ್ ಸಾಂಗ್ ರಿಲೀಸ್

Sports

BREAKING: ಪಾಕಿಸ್ತಾನ ನಾಯಕನಿಗೆ ಕ್ಷಮೆಯಾಚಿಸಿದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್: ಹ್ಯಾಂಡ್‌ ಶೇಕ್ ವಿವಾದದ ಬಗ್ಗೆ ಐಸಿಸಿ ವಿಚಾರಣೆ: ಪಿಸಿಬಿ
BREAKING: ಯಾವುದೇ ಬೇಡಿಕೆ, ಬೆದರಿಕೆಗೆ ಬಗ್ಗದ ಐಸಿಸಿ: ಯುಎಇ ವಿರುದ್ಧ ಪಂದ್ಯವಾಡಲು ಬಂದ ಪಾಕಿಸ್ತಾನ
BREAKING: ಭಾರತದೊಂದಿಗೆ ಹ್ಯಾಂಡ್‌ ಶೇಕ್ ವಿವಾದ: ಏಷ್ಯಾ ಕಪ್ ಟೂರ್ನಿಯಿಂದ ಹಿಂದೆ ಸರಿದ ಪಾಕಿಸ್ತಾನ

Special

ತುಪ್ಪ ಬಹಳ ದಿನಗಳ ಕಾಲ ಹಾಳಾಗದಂತೆ ಹೀಗೆ ಸಂರಕ್ಷಿಸಿ
ಮೀನು ಸಸ್ಯಾಹಾರವೋ, ಮಾಂಸಾಹಾರವೋ ? ಅಚ್ಚರಿ ಮೂಡಿಸುತ್ತೆ ಈ ಉತ್ತರ !
ನಮ್ಮ ದೇಹಕ್ಕೆ ಎಷ್ಟು ನೀರು ಬೇಕು ? ಇಲ್ಲಿದೆ ವೈಜ್ಞಾನಿಕ ಉತ್ತರ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?