ಕಾರ್ಖಾನೆಯಲ್ಲಿ ದುರಂತ; ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕ ದುರ್ಮರಣ

ಬೆಂಗಳೂರು: ಕಾರ್ಖಾನೆಯಲ್ಲಿ ಕಬ್ಬಿಣದ ಪ್ಲೇಟ್ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಮಾರುತಿ ಫ್ಯಾಬ್ ಟೆಕ್ ನಲ್ಲಿ ನಡೆದಿದೆ.

19 ವರ್ಷದ ವಗಾಸ್ ಮೃತ ಕಾರ್ಮಿಕ. ಇನ್ನೋರ್ವ ಅಹದ್ ಅಯಬ್ (23) ಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಮಿಕರ ಸುರಕ್ಷತೆಗಾಗಿ ಕಾರ್ಖಾನೆ ಯಾವುದೇ ಉಪಕರಣಗಳನ್ನು ಕೊಟ್ಟಿರಲಿಲ್ಲ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಖಾನೆ ವಿರುದ್ಧ ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read