Rain Alert Karnataka : ಹೊಸ ವರ್ಷಕ್ಕೆ ರಾಜ್ಯದಲ್ಲಿ ವರುಣನ ಸಿಂಚನ : ಜ.4 ರಿಂದ ಮೂರು ದಿನ ‘ಮಳೆ’ ಮುನ್ಸೂಚನೆ

ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯದಲ್ಲಿ ವರುಣನ ಸಿಂಚನವಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹೌದು. ಜ.4 ರಿಂದ 6ವರೆಗೆ ರಾಜ್ಯದಲ್ಲಿ ಮೂರು ದಿನ ‘ಮಳೆ’ ಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ಹಲವು ಕಡೆ ಚುಮುಚುಮು ಚಳಿಯಿದ್ದು, ಅಂತೆಯೇ ಬಿಸಿಲಿನ ಕಾವು ಕೂಡ ಜೋರಾಗಿದೆ.

ಮಾಹಿತಿ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6 ವರೆಗೆ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಸನ, ಚಿಕ್ಕಮಗಳೂರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read