BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ‘IT’ ದಾಳಿ

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹೌದು, ಬೆಳ್ಳಂಬೆಳಗ್ಗೆ ಚಿನ್ನದ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.

ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಪುತ್ತೂರು ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಏಕಕಾಲದಲ್ಲಿ ಅನೇಕ ಮಳಿಗೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಐಟಿ ಅಧಿಕಾರಿಗಳು ಸದ್ದು ಮಾಡುತ್ತಿದ್ದು, ದಾಳಿ ಮೇಲೆ ದಾಳಿ ನಡೆಸುತ್ತಿದ್ದರೆ. ಇದೀಗ ಮತ್ತೆ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read