ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನಿಗೆ ಐಟಿ ಶಾಕ್

ಮಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ವಿವೇಕ್ ಪೂಜಾರಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಮಂಗಳೂರಿನ ಮಣ್ಣಗುಡ್ಡದಲ್ಲಿರುವ ಉದ್ಯಮಿ ವಿವೇಕ್ ಪೂಜಾರಿ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಎರಡು ವಾಹನದಲ್ಲಿ 8 ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪನಾಮ ಸಂಸ್ಥೆಯ ಮಾಲೀಕ ವಿವೇಕ್ ಪೂಜಾರಿ ಹಲವು ಉದ್ಯಮಗಳನ್ನು ನಡೆಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಅವರ ನಿವಾಸದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read