KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್

Published February 27, 2024 at 5:49 pm
Share
SHARE

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲಿಯೇ ಲಾಭ ಬಂದಿದೆ ನೀವು ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದಾರೆ.

ಕ್ರಿಸ್ಟಿನಾ ಪನಾಟೆ ಎಂಬುವವರ ಸಲಹೆಯನ್ನೂ ಪಡೆಯಬಹುದು ಎಂದು ಬರೆಯಲಾಗಿದೆ. ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಪುತ್ರ ಸಂಕಲ್ಪ ಶೆಟ್ಟರ್ ಮಾಹಿತಿ ನೀಡಿದ್ದು, ಇದನ್ನು ನೋಡಿ ಯಾರೂ ಹಣ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

You Might Also Like

BREAKING: ಪಾಕಿಸ್ತಾನದ ಮೇಲೆ ದಂಡೆತ್ತಿ ಹೋದ ಭಾರತದ ಫೈಟರ್ ಜೆಟ್ ಗಳು: ದೆಹಲಿಯಲ್ಲಿ ಪ್ರಧಾನಿ ಮೋದಿ ಹೈವೋಲ್ಟೇಜ್ ಮೀಟಿಂಗ್: ಗಡಿ ಜಿಲ್ಲೆಗಳಲ್ಲಿ ಸಂಪೂರ್ಣ ವಿದ್ಯುತ್ ಕಡಿತ

BREAKING: ಪಾಕಿಸ್ತಾನದ 3 ಯುದ್ಧ ವಿಮಾನ, 200 ಕ್ಷಿಪಣಿ ಧ್ವಂಸಗೊಳಿಸಿದ ಭಾರತೀಯ ಸೇನೆ: ಭಾರತದ ಹಲವು ನಗರಗಳ ಮೇಲೆ ಪಾಕ್ ದಾಳಿ ಯತ್ನ ವಿಫಲ

BREAKING NEWS: ಜನಾರ್ದನ ರೆಡ್ಡಿಗೆ ಮತ್ತೊಂದು ಬಿಗ್ ಶಾಕ್: ಶಾಸಕ ಸ್ಥಾನದಿಂದ ಅನರ್ಹ

BREAKING NEWS: ಪಾಕ್ ದಾಳಿ ಹಿನ್ನೆಲೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯ ಅರ್ಧಕ್ಕೇ ಸ್ಥಗಿತ

BREAKING: ಭಾರತದ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ: ಜಮ್ಮು ವಾಯುನೆಲೆ ಗುರಿಯಾಗಿಸಿ ಫೈರಿಂಗ್

TAGGED:Jagadish Shettarಜಗದೀಶ್ ಶೆಟ್ಟರ್hackಹ್ಯಾಕ್ಫೇಸ್ ಬುಕ್ ಖಾತೆface book account
Share This Article
Facebook Copy Link Print

Latest News

BREAKING: ಪಾಕಿಸ್ತಾನದ ಮೇಲೆ ದಂಡೆತ್ತಿ ಹೋದ ಭಾರತದ ಫೈಟರ್ ಜೆಟ್ ಗಳು: ದೆಹಲಿಯಲ್ಲಿ ಪ್ರಧಾನಿ ಮೋದಿ ಹೈವೋಲ್ಟೇಜ್ ಮೀಟಿಂಗ್: ಗಡಿ ಜಿಲ್ಲೆಗಳಲ್ಲಿ ಸಂಪೂರ್ಣ ವಿದ್ಯುತ್ ಕಡಿತ
BREAKING: ಪಾಕಿಸ್ತಾನದ 3 ಯುದ್ಧ ವಿಮಾನ, 200 ಕ್ಷಿಪಣಿ ಧ್ವಂಸಗೊಳಿಸಿದ ಭಾರತೀಯ ಸೇನೆ: ಭಾರತದ ಹಲವು ನಗರಗಳ ಮೇಲೆ ಪಾಕ್ ದಾಳಿ ಯತ್ನ ವಿಫಲ
BREAKING NEWS: ಜನಾರ್ದನ ರೆಡ್ಡಿಗೆ ಮತ್ತೊಂದು ಬಿಗ್ ಶಾಕ್: ಶಾಸಕ ಸ್ಥಾನದಿಂದ ಅನರ್ಹ
BREAKING NEWS: ಪಾಕ್ ದಾಳಿ ಹಿನ್ನೆಲೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯ ಅರ್ಧಕ್ಕೇ ಸ್ಥಗಿತ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಡಾನ್ಸ್ ಮಾಡಿದ ಪೊಲೀಸ್ ಅಮಾನತು…! ಮಹಿಳೆಯರ ಬೋಗಿಯಲ್ಲಿ ಕುಣಿದಿದ್ದೆ ಮುಳುವಾಯ್ತು | Watch
ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!
BREAKING: ಪ್ರತಿಭಟನಾನಿರತ ಭಾರತೀಯರ ಕತ್ತು ಸೀಳುವ ಸನ್ನೆ ಮಾಡಿದ ಪಾಕಿಸ್ತಾನ ಅಧಿಕಾರಿ ಉದ್ಧಟತನ | WATCH VIDEO

Automotive

ಇಂದು ಬಿಡುಗಡೆಯಾಗಲಿದೆ ಬಿವೈಡಿ ಸೀಲಿಯನ್ 7 ; ಬೆರಗಾಗಿಸುತ್ತೆ ಇದರ ವೈಶಿಷ್ಟ್ಯ
SHOCKING : ಜೇಬಿನಲ್ಲಿದ್ದ ‘ಮೊಬೈಲ್’ ಸ್ಪೋಟಗೊಂಡು ಮಹಿಳೆಗೆ ತಗುಲಿದ ಬೆಂಕಿ : ಭಯಾನಕ ವಿಡಿಯೋ ವೈರಲ್ |WATCH VIDEO
ಈ ಬಣ್ಣದ ಕಾರುಗಳೇ ಹೆಚ್ಚು ‘ಆಕ್ಸಿಡೆಂಟ್’ ಆಗೋದಂತೆ.! ಯಾವ ಕಲರ್ ಹೆಚ್ಚು ಸೇಫ್ ತಿಳಿಯಿರಿ.!

Entertainment

ರಶ್ಮಿಕಾ ಮಂದಣ್ಣ ʼಹೈದರಾಬಾದ್ʼ ಹೇಳಿಕೆ; ಕೆರಳಿದ ಕನ್ನಡಿಗ ಸಿನಿಪ್ರಿಯರು | Watch Video
ಸಲ್ಮಾನ್ ಸಿನಿಮಾ ಕೈಬಿಟ್ಟ ಅಟ್ಲಿ, ಅಲ್ಲು ಅರ್ಜುನ್ ಜೊತೆ 600 ಕೋಟಿ ವೆಚ್ಚದ ಐತಿಹಾಸಿಕ ಚಿತ್ರ ನಿರ್ಮಾಣ !
‘ನಿಮಗೊಂದು ಸಿಹಿ ಸುದ್ದಿ’ ಚಿತ್ರದ ಟ್ರೈಲರ್ ರಿಲೀಸ್

Sports

BREAKING NEWS: ಪಾಕ್ ದಾಳಿ ಹಿನ್ನೆಲೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯ ಅರ್ಧಕ್ಕೇ ಸ್ಥಗಿತ
ಧರ್ಮಶಾಲಾದಲ್ಲಿ ನಿಗದಿಯಾಗಿದ್ದ ಐಪಿಎಲ್ ಪಂದ್ಯ ಸ್ಥಳಾಂತರ
 ಟೀಂ ಇಂಡಿಯಾ ನಾಯಕನ ರೇಸ್ ನಲ್ಲಿ ಕನ್ನಡಿಗ ಕೆ.ಎಲ್. ರಾಹುಲ್

Special

ಕೀಲು ನೋವಿಗೆ ಇಲ್ಲಿದೆ ಪರಿಹಾರ…!
ಇಷ್ಟೆಲ್ಲಾ ಅದ್ಭುತ ಉಪಯೋಗ ಹೊಂದಿದೆ ಮೊಳಕೆ ಬರಿಸಿದ ಗೋಧಿ
ವೀಳ್ಯದೆಲೆ ಸೇವಿಸಿ – ಅನಾರೋಗ್ಯದಿಂದ ದೂರವಿರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?