KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್

Published February 27, 2024 at 5:49 pm
Share
SHARE

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ.

ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ದುಷ್ಕರ್ಮಿಗಳು ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲಿಯೇ ಲಾಭ ಬಂದಿದೆ ನೀವು ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಿದ್ದಾರೆ.

ಕ್ರಿಸ್ಟಿನಾ ಪನಾಟೆ ಎಂಬುವವರ ಸಲಹೆಯನ್ನೂ ಪಡೆಯಬಹುದು ಎಂದು ಬರೆಯಲಾಗಿದೆ. ಜಗದೀಶ್ ಶೆಟ್ಟರ್ ಫೇಸ್ ಬುಕ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಪುತ್ರ ಸಂಕಲ್ಪ ಶೆಟ್ಟರ್ ಮಾಹಿತಿ ನೀಡಿದ್ದು, ಇದನ್ನು ನೋಡಿ ಯಾರೂ ಹಣ ಹಾಕಬಾರದು ಎಂದು ಮನವಿ ಮಾಡಿದ್ದಾರೆ.

You Might Also Like

BIG NEWS: ಮಳೆ ಅಬ್ಬರಕ್ಕೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ: 10ಕ್ಕೂ ಹೆಚ್ಚು ಮನೆಗಳು ಜಲಾವೃತ

BIG NEWS: ಆನೆ, ಮಾನವ ಸಂಘರ್ಷ ತಡೆಗೆ Honey fencing ಯೋಜನೆ ಬಗ್ಗೆ ಸಲಹೆ ನೀಡಿದ ಸಚಿವ ಸಂತೋಷ್ ಲಾಡ್

BIG NEWS: ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ: ನೋಡಲ್ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

BREAKING NEWS: ರೈತರ ಪ್ರತಿಭಟನೆಯ ಕಿಚ್ಚಿಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ

ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬಕ್ಕೆ ಡಿಸಿಎಂ ಗರಂ: ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಖಡಕ್ ಸೂಚನೆ

TAGGED:Jagadish Shettarಜಗದೀಶ್ ಶೆಟ್ಟರ್hackಹ್ಯಾಕ್ಫೇಸ್ ಬುಕ್ ಖಾತೆface book account
Share This Article
Facebook Copy Link Print

Latest News

BIG NEWS: ಮಳೆ ಅಬ್ಬರಕ್ಕೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತ: 10ಕ್ಕೂ ಹೆಚ್ಚು ಮನೆಗಳು ಜಲಾವೃತ
BIG NEWS: ಆನೆ, ಮಾನವ ಸಂಘರ್ಷ ತಡೆಗೆ Honey fencing ಯೋಜನೆ ಬಗ್ಗೆ ಸಲಹೆ ನೀಡಿದ ಸಚಿವ ಸಂತೋಷ್ ಲಾಡ್
BIG NEWS: ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ: ನೋಡಲ್ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ
BREAKING NEWS: ರೈತರ ಪ್ರತಿಭಟನೆಯ ಕಿಚ್ಚಿಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಗಿತ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಬೆಂಗಳೂರಿನಲ್ಲಿ ರಸ್ತೆ ರಂಪಾಟ: ಕಾರು ಚಾಲಕನ ಜತೆ ಜಗಳವಾಡಿ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಸವಾರ | Watch Video
ʼಹೋಂಡಾ ರೆಬೆಲ್ 500ʼ ಭಾರತದಲ್ಲಿ ರಿಲೀಸ್‌ : ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ !
ʼಹೋಳಿʼ ಹಬ್ಬದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ ಬರೋಬ್ಬರಿ 7230 ಚಲನ್ ಜಾರಿ !

Entertainment

Video: ಚಿತ್ರೀಕರಣದ ವೇಳೆ ಹೃತಿಕ್ ರೋಷನ್ ಕಾಲಿಗೆ ಗಾಯ; ಊರುಗೋಲಿನಿಂದ ನಡೆಯುತ್ತಿರುವ ನಟ
BIG NEWS : ಸೀತೆ ಪಾತ್ರಧಾರಿ ನಟಿ ‘ಕೃತಿ ಸನೋನ್’ ಮದ್ಯದ ಬ್ರ್ಯಾಂಡ್ ಗೆ ರಾಯಭಾರಿ, ವ್ಯಾಪಕ ಟೀಕೆ
ಯಶಸ್ಸಿನ ಉತ್ತುಂಗದಲ್ಲಿದ್ದಾಗ ವಿವಾಹ, 13 ವರ್ಷಗಳ ನಂತರ ವಿಚ್ಛೇದನ: ಆ ನಟಿ ಈಗ ಒಂಟಿ !

Sports

“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !
ಕ್ವಾಲಿಫೈಯರ್ ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ RCB ಐಪಿಎಲ್ ಚಾಂಪಿಯನ್: ಹೀಗಿದೆ ಅಭಿಮಾನಿಗಳ ಲೆಕ್ಕಾಚಾರ
4ನೇ ಬಾರಿ ಫೈನಲ್ ಪ್ರವೇಶಿಸಿದ RCB, ಕಪ್ ಗೆಲ್ಲಲು ಇನ್ನೊಂದೇ ಮೆಟ್ಟಿಲು

Special

ಹೀಗೆ ತಯಾರಿಸಿ ಗಟ್ಟಿ ಮೊಸರು
ಚಳಿಗಾಲದಲ್ಲಿ ಹೀಗಿರಲಿ ಆರೋಗ್ಯ ರಕ್ಷಣೆ
ರಾತ್ರಿ ಪೂರ್ತಿ ಎಸಿ ಬಳಸುವ ಮುನ್ನ ಎಚ್ಚರ ; ಈ 5 ತಪ್ಪು ನಿಮ್ಮ ಆರೋಗ್ಯದ ಜೊತೆಗೆ ಜೇಬಿಗೂ ಕುತ್ತು !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?