ಶ್ರೀನಗರ: ಭಾರತ-ಪಾಕಿಸ್ತಾನ ನಡುವೆ ಆರಂಭವಾಗಿದ್ದ ಯುದ್ಧದ ವಾತಾವರಣ, ಉದ್ವಿಗ್ನ ಸ್ಥಿತಿ ಬಳಿಕ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ.
ಜಮ್ಮು-ಕಾಶ್ಮೀರ ಸೇರಿದಂತೆ ಭಾರತದ ಇತರ ಗಡಿ ಭಾಗದಲ್ಲಿ ಶಾಂತಿಯ ವಾತಾವರಣ ನೆಲೆಸಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಈ ಬಗ್ಗೆ ಭಾರತೀಯ ಸೇನೆ ತಿಳಿಸಿದೆ.
ಯಾವುದೇ ಹೊಸ ಘಟನೆಗಳು ಅಥವಾಕದನ ವಿರಾಮ ಉಲ್ಲಂಘನೆಗಳು ನಡೆದಿಲ್ಲ ಎಂದು ತಿಳಿದುಬಂದಿದೆ. ಇನ್ನು ಇಂದು ಭಾರತ-ಪಾಕಿಸ್ತಾನ ನಡುವೆ ಡಿಜಿಎಂಒಗಳ ಮಹತ್ವದ ಮಾತುಕತೆ ನಡೆಯಲಿದೆ.