ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಣೆ

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆ ಸೇರಿ ಮೂವರಿಗೆ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಕೆಕೆ ಗೆಸ್ಟ್ ಹೌಸ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಪ್ರಶಸ್ತಿ ಘೋಷಿಸಿದ್ದಾರೆ.

ಮೂವರು ಸಾಧಕರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ ನೀಡಲಾಗಿದೆ. ದೇಶದ ಪ್ರತಿಷ್ಠಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜರೋದ ಸಂಸ್ಥೆಯ ಸಂಸ್ಥಾಪಕ ನಿತಿನ್ ಕಾಮತ್, ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯನ್ನು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read