BREAKING : ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ‘JDS’ ಬೃಹತ್ ಪ್ರತಿಭಟನೆ, ಲಘು ಲಾಠಿ ಚಾರ್ಜ್..!

ರಾಮನಗರ : ರಾಮನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಲಾಠಿ ಚಾರ್ಜ್ ನಡೆಸಿದ್ದಾರೆ.

ಸಹಕಾರ ಸಂಘದ ಚುನಾವಣೆ ಮುಂದೂಡಿದ ಹಿನ್ನೆಲೆ ಚುನಾವಣೆಗೆ ಪಟ್ಟು ಹಿಡಿದು ರಾಮನಗರದ ಕಂದಾಯ ಭವನದ ಬಳಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಗಲಾಟೆ ವಿಕೋಪಕ್ಕೆ ತೆರಳುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ಲಘು ಲಾಠಿ ಬೀಸಿ ನಿಖಿಲ್ ಕುಮಾರ್ ಸೇರಿ ಹಲವರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಕಂದಾಯ ಭವನದ ಬಳಿ ಇಂದು ಭಾರಿ ಹೈಡ್ರಾಮಾ ನಡೆದಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read