KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ನೋಡೋದಕ್ಕೆ ಜುರಾಸಿಕ್ ಪಾರ್ಕ್ ಸ್ಟಿಕರ್, ಆದರೆ ಇದು ಅದಲ್ಲ: ಉದ್ಯಮಿ ಆನಂದ್ ಮಹೀಂದ್ರ ಪೋಸ್ಟ್ ಮಾಡಿದ್ದ ಫೋಟೋದಲ್ಲಿದೆ ಟ್ವಿಸ್ಟ್

Published March 13, 2023 at 11:29 am
Share
SHARE

ಹಾಲಿವುಡ್‌ ಸ್ಟಾರ್ ನಿರ್ದೆಶಕ ಸ್ಟಿವನ್ ಸ್ಟಿಲ್‌‌ಬರ್ಗ್ ಕನಸಿನ ಕೂಸಾಗಿದ್ದ ’ ಜುರಾಸಿಕ್ ಪಾರ್ಕ್’ ಈ ಸಿನೆಮಾ ನೋಡಿದ್ಮೇಲೆಯೇ ಈ ಭೂಮಿ ಮೇಲೆ ಇಂತಹದ್ದೊಂದು ದೈತ್ಯ ಜೀವಿಗಳು ಇತ್ತು ಅಂತ ಗೊತ್ತಾಗಿದ್ದು.

ಈ ಸಿನೆಮಾ ಹಿಟ್ ಆದ್ಮೇಲೆ ಜನರು ಜುರಾಸಿಕ್ ಪಾರ್ಕ್ ಅಂತ ಬರೆದಿರುವ ಟೀ ಶರ್ಟ್, ಬ್ಯಾಗ್, ಕ್ಯಾಪ್‌ಗಳು ಫ್ಯಾಶನ್‌ ಆಗ್ಹೋಗಿದ್ದವು. ಕೆಲವರಂತೂ ತಮ್ಮ ತಮ್ಮ ವಾಹನದ ಮೇಲೂ ಜುರಾಸಿಕ್ ಪಾರ್ಕ್ ಅನ್ನೊ ಸ್ಟಿಕರ್‌ನ್ನ ಅಂಟಿಸಿಕೊಳ್ಳೊರು. ಈಗ ಇದೇ ಸ್ಟಿಕರ್ ಮತ್ತೆ ವೈರಲ್ ಆಗಿದೆ. ಆದರೆ ಇಲ್ಲಿ ಒಂದು ಚಿಕ್ಕ ಬದಲಾವಣೆಯನ್ನ ನೋಡಬಹುದು ಅದೇನೆಂದ್ರೆ, ಈ ಸ್ಟಿಕರ್ ಈಗ ಭಾರತೀಯರಿಗೆ ತಕ್ಕಂತೆ ಬದಲಾಗಿದೆ.

ಭಾರತದ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾದ ಆನಂದ್ ಮಹೀಂದ್ರಾ ಅವರು, ಟ್ವಿಟ್ಟರ್ ಅಕೌಂಟ್‌ನಲ್ಲಿ ಫೋಟೋ ಒಂದನ್ನ ಪೋಸ್ಟ್ ಮಾಡಿದ್ದಾರೆ. ಅದು ಜೀಪ್ ಒಂದಕ್ಕೆ ಹಚ್ಚಿರುವ ಜುರಾಸಿಕ್ ಪಾರ್ಕ್‌ ನ ಸ್ಟಿಕರ್ ಆಗಿದೆ. ಈ ರೀತಿಯ ಸ್ಟಿಕರ್‌ಗಳನ್ನ ಸಿನೆಮಾಗಳಲ್ಲೂ ನೋಡಿರ್ತಿರಾ. ಆದರೆ ಇಲ್ಲಿ ಇದೇ ಸ್ಟಿಕರ್‌ಗೆ ದೇಸಿ ಟಚ್ ಕೊಡಲಾಗಿದೆ. ಅದೇನಂದರೆ, ಇಲ್ಲಿ ಡೈನೋಸಾರ್ ಚಿತ್ರವೇನೋ ಇದೆ. ಆಧರೆ ಹೆಸರು ಮಾತ್ರ ಬದಲಾಗಿದೆ. ಆ ಹೆಸರೇ ’ಶಿವಾಜಿ ಪಾರ್ಕ್’ ಇದು ಒಂದು ರೀತಿಯಲ್ಲಿ ಭಾರತೀಯತೆಗೆ ತಕ್ಕಂತೆ ಬದಲಾಗೋದು. ಅರ್ಥಾತ್ ಭಾರತೀಕರಣ.

ಇದು ಪಾರ್ಕ್ ಒಂದರ ಹೆಸರಾಗಿದ್ದು, ಪ್ರವಾಸಿಗರನ್ನ ಆಕರ್ಷಿಸಲು ಈ ರೀತಿ ಹೆಸರಲ್ಲಿ ಬದಲಾವಣೆ ಮಾಡಲಾಗಿದೆ. ಇದನ್ನ ತಮ್ಮ ಟ್ವಿಟ್ಟರ್ ಅಕೌಂಟ್ನಲ್ಲಿ ಪೋಸ್ಟ್ ಮಾಡಿರುವ ಆನಂದ್ ಮಹೀಂದ್ರಾ ’ಇದನ್ನ ಭಾರತೀಕರಣ ಅನ್ನಬಹುದು.ಕೇವಲ ಮುಂಬೈನಲ್ಲಿ ಮಾತ್ರ ಅಲ್ಲ ದೇಶದ ಮೂಲೆ-ಮೂಲೆಯಲ್ಲೂ ಈ ಕ್ರಿಯೆಟಿವಿಟಿ ಅನ್ನಹುದು.’ ಎಂದು ಬರೆದಿದ್ಧಾರೆ.

ನೆಟ್ಟಿಗರು ಸಹ ವೈರಲ್ ಆಗಿರುವ ಈ ಫೋಟೋ ನೋಡಿ, ಬೆರಗಾಗಿ ಹೋಗಿದ್ದಾರೆ. ಅಷ್ಟೆ ಅಲ್ಲ ಇದಕ್ಕೆ ಕಾಮೆಂಟ್ಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಒಬ್ಬರು ’ಇದು ಆಲೂ ಟಿಕ್ಕಿಯನ್ನ ಕೊಟ್ಟು ಬರ್ಗರ್ ತಿನ್ನಿ ಅಂತ ಹೇಳ್ತಿರೋ ಹಾಗಿದೆ’ ಎಂದು ಬರೆದಿದ್ದಾರೆ. ಇನ್ನೊಬ್ಬರು ವಿದೇಶಿಯರಿಂದ ನಕಲು ಮಾಡಿ ಅದರ ಮೇಲೆ ಭಾರತದ ಹೆಸರು ಅಂಟಿಸುವುದು, ಭಾರತೀಯರು ಹಳೆ ಅಭ್ಯಾಸ ಎಂದು ಕಾಮೆಂಟ್ ಮಾಡಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ತಮಗನಿಸಿದ್ದನ್ನ ಕಾಮೆಂಟ್ ಮಾಡಿದ್ದಾರೆ.

It’s called Indianization. (Not just a Mumbai phenomenon) Nothing escapes our cultural bear hug! pic.twitter.com/eD5syjbMVp

— anand mahindra (@anandmahindra) March 10, 2023

You Might Also Like

BIG NEWS : ಭಾರತ ಧರ್ಮಶಾಲೆಯಲ್ಲ : ಗಡೀಪಾರು ಪ್ರಶ್ನಿಸಿ ಶ್ರೀಲಂಕಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಹೃದಯವಿದ್ರಾವಕ ಘಟನೆ: ಕಾರಿನೊಳಗೆ ಲಾಕ್ ಆಗಿ ಉಸಿರುಗಟ್ಟಿ ಸಾವನ್ನಪ್ಪಿದ ನಾಲ್ವರು ಮಕ್ಕಳು!

BREAKING: ಪಂಜಾಬ್ ನಲ್ಲಿ ಪಾಕಿಸ್ತಾನದ ಇಬ್ಬರು ಗೂಢಚಾರರ ಬಂಧನ

BREAKING : ಕರ್ನಲ್ ಸೋಫಿಯಾ ಖುರೇಶಿ ಕುರಿತು ಅಸಭ್ಯ ಹೇಳಿಕೆ ; ಸಚಿವ ವಿಜಯ್ ಶಾ ಕ್ಷಮೆಯಾಚನೆ ತಿರಸ್ಕರಿಸಿದ ʼಸುಪ್ರೀಂ ಕೋರ್ಟ್ʼ

ಗ್ರಂಥಾಲಯದಲ್ಲೇ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ; ಆಘಾತಕಾರಿ ವಿಡಿಯೋ ವೈರಲ್ | Watch

TAGGED:ಪೋಸ್ಟ್LogoJurassic Parkಜುರಾಸಿಕ್ ಪಾರ್ಕ್ಉದ್ಯಮಿ ಆನಂದ್ ಮಹೀಂದ್ರ
Share This Article
Facebook Copy Link Print

Latest News

BIG NEWS : ಭಾರತ ಧರ್ಮಶಾಲೆಯಲ್ಲ : ಗಡೀಪಾರು ಪ್ರಶ್ನಿಸಿ ಶ್ರೀಲಂಕಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಕೂದಲ ಬೆಳವಣಿಗೆಗೆ ಪುದೀನಾ: ನೈಸರ್ಗಿಕ ಪರಿಹಾರದ ಶಕ್ತಿ !
2027 ಡಿಸೆಂಬರ್ ಅಂತ್ಯಕ್ಕೆ ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ
BREAKING NEWS: ಗುಡುಗು ಸಹಿತ ಭಾರಿ ಮಳೆ: ಬೆಂಗಳೂರಿನಲ್ಲಿ ಮತ್ತೆ ಅಬ್ಬರಿಸಿ ಬೊಬ್ಬಿರಿದ ವರುಣ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

Shocking: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು ; ವ್ಯಕ್ತಿ ಸಜೀವ ದಹನ
ಹೊಸ ಬಣ್ಣ, ಹೊಸ ನಿಯಮ ! 2025ರ ಸುಜುಕಿ ಹಯಾಬುಸಾ ರಿಲೀಸ್‌ !
ಬೆಂಗಳೂರಿನಲ್ಲಿ ರಸ್ತೆ ರಂಪಾಟ: ಕಾರು ಚಾಲಕನ ಜತೆ ಜಗಳವಾಡಿ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಸವಾರ | Watch Video

Entertainment

ಸಲ್ಮಾನ್ ಖಾನ್ ‘ಸಿಕಂದರ್’ ; ಉಚಿತ ಟಿಕೆಟ್ ನೀಡಲು ಮುಂದಾದ ಅಭಿಮಾನಿ | Watch Video
8ನೇ ಕ್ಲಾಸ್ ಓದಿದ್ದ ಸೋನಂ 90ರ ದಶಕದ ಖ್ಯಾತ ನಟಿ ; 18ನೇ ವಯಸ್ಸಿಗೆ ಮದುವೆ, ಚಿತ್ರರಂಗಕ್ಕೆ ʼಗುಡ್‌ ಬೈʼ
ಪೂನಂ ಪಾಂಡೆಗೆ ಮುತ್ತಿಕ್ಕಲು ಯತ್ನ; ಅಭಿಮಾನಿಯ ವಿಡಿಯೋ ವೈರಲ್ | Watch Video

Sports

ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ LSG ಮಾಲೀಕ | Watch
ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್
ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ

Special

ʼಶುಂಠಿʼ ಹಾಳಾಗದಂತೆ ಸಂರಕ್ಷಿಸಲು ಇಲ್ಲಿದೆ ಟಿಪ್ಸ್
ಬೇಸಿಗೆಯಲ್ಲಿ ಬಾಣಂತಿ ಮತ್ತು ಮಗುವಿನ ಆರೋಗ್ಯ ಕಾಪಾಡಲು ಬಹಳ ಮುಖ್ಯ ಈ ಆರೈಕೆ
ಗಟ್ಟಿ ಮೊಸರು ತಯಾರಿಸಲು ಈ ಟಿಪ್ಸ್ ಫಾಲೋ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?