BREAKING : ಸಚಿವ ಸ್ಥಾನಕ್ಕೆ ರಾಜೀನಾಮೆ ಕುರಿತು ಕೆ.ಎನ್ ರಾಜಣ್ಣ ಫಸ್ಟ್ ರಿಯಾಕ್ಷನ್.!

ಬೆಂಗಳೂರು : ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ (K.N Rajanna) ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಈ ಕುರಿತು ಸ್ಪಷ್ಟನೆ ನೀಡುತ್ತೇನೆ ಎಂದು ಅವರು ಹೇಳಿದರು .ಹೈಕಮಾಂಡ್ ಯಾವ ವಿಚಾರಕ್ಕೆ ಗರಂ ಆಗಿದೆ ಗೊತ್ತಿಲ್ಲ ಎಂದರು.ಸಿಎಂ ವಿಧಾನಸಭೆಯಲ್ಲಿ ಇದ್ದಾರೆ, ಅಲ್ಲಿಯೇ ಅವರನ್ನು ಭೇಟಿಯಾಗುವೆ . ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಅವರು ಹೇಳಿದರು.

ನಾನು ಅಧಿಕಾರಕ್ಕೆ ಅಂಟಿಕೊಂಡು ಕೂರುವವನಲ್ಲ. ಸಂಜೆಯೊಳಗೆ ಎಲ್ಲಾದಕ್ಕೂ ಉತ್ತರ ನೀಡುತ್ತೇನೆ ಎಂದರು. ಸಿಎಂ ಭೇಟಿ ಬಳಿಕ ಎಲ್ಲಾದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read