BREAKING: ಕದ್ರಿ ಪೊಲೀಸ್ ಠಾಣೆಯ ASI ಸೇರಿ ಐವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಮಂಗಳೂರು: ಕದ್ರಿ ಪೊಲೀಸ್ ಠಾಣೆಯ ಎ ಎಸ್ ಐ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡ್ರೊ ಪೊಲೀಸ್ ಠಾಣೆಯ ಎ ಎಸ್ ಐ ತಸ್ಲಿಂ, ಸಿಬ್ಬಂದಿಗಳಾದ ರವಿ, ದೀಪಕ್, ಮಹಾಂತೇಶ್ ಹಾಗೂ ಎ ಎಸ್ ಐ ತಸ್ಲೀಂಗೆ ಸಹಕರಿಸಿದ್ದ ಮತ್ತೋರ್ವ ಸಿಬ್ಬಂದಿ ವಿನೋದ್ ಸಸ್ಪೆಂಡ್ ಆದವರು.

ಕದ್ರಿ ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಐವರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read