ಮಹಿಳೆಯರೇ ಹುಷಾರು: ಬಸ್ ಹತ್ತುವಾಗ ನೂಕು ನುಗ್ಗಲಿನಲ್ಲಿ ಮಾಂಗಲ್ಯ ಸರ ಕಳವು

ಕನಕಪುರ: ಬಸ್ ಹತ್ತುವ ಸಂದರ್ಭದಲ್ಲಿ ನೂಕು ನುಗ್ಗಲಿನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು ಮಾಡಲಾಗಿದೆ. ಚನ್ನಪಟ್ಟಣ ತಾಲೂಕಿನ ಭೂಹಳ್ಳಿಯ ಶಾಂತಮ್ಮ ಸರ ಕಳೆದುಕೊಂಡವರು.

ಮಾರ್ಚ್ 24ರಂದು ಬೆಂಗಳೂರಿನಿಂದ ಬಂದಿದ್ದ ಶಾಂತಮ್ಮ ಚನ್ನಪಟ್ಟಣ ತಾಲೂಕಿನ ಸ್ವಗ್ರಾಮ ಭೂಹಳ್ಳಿಗೆ ಹೋಗಲು ಕನಕಪುರ- ಚನ್ನಪಟ್ಟಣ ಬಸ್ ನಲ್ಲಿ ಪ್ರಯಾಣಿಸಿದ್ದರು. ಅವರು ನಾರಾಯಣಪ್ಪನ ಕೆರೆಯ ಬಳಿ ಇಳಿದು ಹೋಗುವಾಗ ಪತಿ ಮಾಂಗಲ್ಯ ಗಮನಿಸಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ನಂತರ ದಂಪತಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read