ಕಾವೇರಿ ನಿವಾಸದಲ್ಲೇ ‘ಮೈತ್ರಿ’ ಬೀಳಿಸಲು ಸ್ಕೆಚ್ ಹಾಕಿದ್ರು : HDK ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಕಾವೇರಿ ನಿವಾಸದಲ್ಲೇ ‘ಮೈತ್ರಿ’ ಸರ್ಕಾರ ಬೀಳಿಸಲು ಸ್ಕೆಚ್ ಹಾಕಿದ್ರು ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಮೈಸೂರಿಗೆ ಹೊರಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ಇಂದಿನವರೆಗೂ ಡಿಕೆ ಶಿವಕುಮಾರ್ ಮೈತ್ರಿ ಸರ್ಕಾರ ಬೀಳಿಸಿದ್ರು ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ಇದೀಗ ಸಿದ್ದರಾಮಯ್ಯ ಮೈತ್ರಿ ಸರ್ಕಾರ ಬೀಳಿಸಿದ್ರು ಎಂದು ಹೇಳಿಕೆ ನೀಡುತ್ತಿದ್ದಾರೆ.

ಕುಣಿಯಲಾರದವರು ನೆಲ ಡೊಂಕು ಎಂದರಂತೆ, ಮೈತ್ರಿ ಉಳಿಸಿಕೊಳ್ಳಲು ಆಗಲಿಲ್ಲಅದಕ್ಕೆ ಏನೇನೋ ಮಾತನಾಡುತ್ತಿದ್ದಾರೆ. ಕೊನೆವರೆಗೂ ಯಡಿಯೂರಪ್ಪ ಅದೇ ಮನೆಯಲ್ಲಿ ಇದ್ರಲ್ಲ, ಅದಕ್ಕೆ ಹೆಚ್ಡಿಕೆ ಏನು ಹೇಳುತ್ತಾರೆ. ಕಾವೇರಿ ನಿಯೋಜಿಸಲಾದ ಕ್ವಾಟ್ರಸ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read