BIG NEWS : ಕಾವೇರಿ ನದಿ ನೀರು ವಿವಾದ : ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ

ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು,  ಸುಪ್ರೀಂಕೋರ್ಟ್ ಗೆ  ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು CWMA ಆದೇಶ ಹೊರಡಿಸಿದ್ದು, ಈ ಬಗ್ಗೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read