BREAKING: ಮಾಜಿ ಸಿಎಂ ಅಚ್ಚುತಾನಂದ್ ಅವರಿಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ತಿರುವನಂತಪುರಂ: ಕೇರಳದ ಮಾಜಿ ಸಿಎಂ ಹಾಗೂ ಸಿಪಿಐ(ಎಂ) ಮುಖಂಡ ವಿ.ಎಸ್. ಅಚ್ಚುತಾನಂದ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರಿಗೆ 101 ವರ್ಷ ವಯಸ್ಸಾಗಿದ್ದು, ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹೃದ್ರೋಗ ತಜ್ಞರ ತಂಡ ಅಚ್ಚುತಾನಂದ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ಸಿಪಿಐ (ಎಂ) ರಾಜ್ಯ ಕರ್ಯದರ್ಶಿ ಎಂ.ವಿ.ಗೋವಿಂದನ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read