‘ಕೆರೆಬೇಟೆ’ ಚಿತ್ರದ ವಿಡಿಯೋ ಹಾಡು ರಿಲೀಸ್

ಗೌರಿಶಂಕರ್ ಅಭಿನಯದ ‘ಕೆರೆ ಬೇಟೆ’ ಚಿತ್ರದ  ವಿಡಿಯೋ ಹಾಡನ್ನು ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಕೈಯಲ್ಲಿ ಬಿಡುಗಡೆಗೊಳಿಸಲಾಗಿದೆ. ‘ಮಲೆನಾಡ ಗೊಂಬೆ’ ಎಂಬ ಈ ಹಾಡಿಗೆ ಸಾಯಿ ವಿಘ್ನೇಶ್ ಹಾಗೂ ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದು, ಗಗನ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಈ ಹಾಡು ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ.

ಜನಮನ ಸಿನಿಮಾಸ್ ಬ್ಯಾನರ್ ನಲ್ಲಿ  ಜೈ ಶಂಕರ್ ಪಾಟೀಲ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ರಾಜ್ ಗುರು ನಿರ್ದೇಶಿಸುತ್ತಿದ್ದಾರೆ. ಗೌರಿಶಂಕರ್ ಸೇರಿದಂತೆ ಬಿಂದು ಶಿವರಾಂ, ಗೋಪಾಲ್ ದೇಶಪಾಂಡೆ, ಸಂಪತ್ ಮೈತ್ರಿಯ, ಹರಿಣಿ ಶ್ರೀಕಾಂತ್, ರಾಕೇಶ್ ಪೂಜಾರಿ ವರ್ಧನ್ ತೀರ್ಥಹಳ್ಳಿ ಹಾಗೂ ರಾಮದಾಸ್ ಬಣ್ಣ ಹಚ್ಚಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ ಹಾಗೂ ಕೀರ್ತನ್ ಪೂಜಾರಿ ಛಾಯಾಗ್ರಹಣವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read