KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಅನ್ನಭಾಗ್ಯ’ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ತಕ್ಷಣ ಹಣ ವರ್ಗಾವಣೆಗೆ ಸೂಚನೆ

Published October 21, 2023 at 6:38 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಆಹಾರ ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು.

5 ಕೆಜಿ ಹೆಚ್ಚುವರಿ ಅಕ್ಕ ಬದಲಿಗೆ ಅನ್ನಭಾಗ್ಯ ಯೋಜನೆ ಅಡಿ ನೀಡುವ ಹಣವನ್ನು ಎಲ್ಲಾ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸರ್ವರ್ ಸಮಸ್ಯೆಯಾಗಿದ್ದಲ್ಲಿ ಕೂಡಲೇ ಬಗೆಹರಿಸಬೇಕು. ಅನ್ನ ಭಾಗ್ಯ ಯೋಜನೆಯ ಎಲ್ಲಾ ಸಾಮಗ್ರಿಗಳನ್ನು ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಪಡಿತರ ಚೀಟಿದಾರರಿಗೆ ತಲುಪಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಆಹಾರ ಇಲಾಖೆಯ ಆಹಾರ ಧಾನ್ಯ ವಿತರಣೆ, ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು ಎಂದು ತಾಕೀತು ಮಾಡಿದ್ದಾರೆ.

You Might Also Like

ಐಎಎಸ್, ಕೆಎಎಸ್, ಬ್ಯಾಂಕ್, ಪಿಎಸ್ಐ ಸೇರಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್ ‘ಸಂಕಲ್ಪ’

ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ, ಸೆಕ್ಯೂರಿಟಿ ಗಾರ್ಡ್ ಅರೆಸ್ಟ್

BREAKING: ಪಂಪ್ ಸೆಟ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರು ರೈತರು ಸಾವು

ಗುಹೆಯಲ್ಲಿ ಪತ್ತೆಯಾದ ರಷ್ಯಾ ಮಹಿಳೆ ಹೇಳಿಕೆ ; ಮಗನ ಚಿತಾಭಸ್ಮ ನಾಪತ್ತೆ ಆರೋಪ !

BREAKING: ಬಿಕ್ಲು ಶಿವ ಹತ್ಯೆ ಕೇಸ್ ನಲ್ಲಿ ಶಾಸಕ ಬೈರತಿ ಬಸವರಾಜ್ ಗೆ ಸಂಕಷ್ಟ: ನಾಳೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಆದೇಶ

TAGGED:ಸೂಚನೆaccountಕೆ.ಹೆಚ್. ಮುನಿಯಪ್ಪKH Muniyappadbtಅನ್ನಭಾಗ್ಯServerRactionಡಿಬಿಟಿ ಹಣ ವರ್ಗಾವಣೆ
Share This Article
Facebook Copy Link Print

Latest News

ಐಎಎಸ್, ಕೆಎಎಸ್, ಬ್ಯಾಂಕ್, ಪಿಎಸ್ಐ ಸೇರಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್ ‘ಸಂಕಲ್ಪ’
ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ, ಸೆಕ್ಯೂರಿಟಿ ಗಾರ್ಡ್ ಅರೆಸ್ಟ್
BREAKING: ಪಂಪ್ ಸೆಟ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಮೂವರು ರೈತರು ಸಾವು
ಗುಹೆಯಲ್ಲಿ ಪತ್ತೆಯಾದ ರಷ್ಯಾ ಮಹಿಳೆ ಹೇಳಿಕೆ ; ಮಗನ ಚಿತಾಭಸ್ಮ ನಾಪತ್ತೆ ಆರೋಪ !

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch
ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!

Entertainment

BREAKING : ನಟ ರಾಮ್’ಚರಣ್ ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ’ನೀರಿನ ಟ್ಯಾಂಕ್’ ಸ್ಫೋಟಗೊಂಡು ಪ್ರವಾಹ ಪರಿಸ್ಥಿತಿ : ಹಲವರಿಗೆ ಗಾಯ |WATCH VIDEO
BREAKING : ಖ್ಯಾತ ಮಲಯಾಳಂ ನಟ ವಿಷ್ಣು ಪ್ರಸಾದ್ ವಿಧಿವಶ |actor Vishnu Prasad passes away
BIG NEWS: ಡ್ರಗ್ ಪ್ರಕರಣ: ಮತ್ತೋರ್ವ ಖ್ಯಾತ ನಟ ಅರೆಸ್ಟ್

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ಪ್ರಯಾಣದ ವೇಳೆ ವಾಕರಿಕೆ, ವಾಂತಿ ಸಮಸ್ಯೆಗೆ ಇಲ್ಲಿದೆ ಪರಿಹಾರ
ಮಾವಿನ ಹಣ್ಣು ಸೇವನೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
ಈ ಕಾರಣಕ್ಕೆ ಮಾಡಬೇಡಿ ಪದೇ ಪದೇ ʼಸಾಬೂನುʼ ಬದಲಾವಣೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?