KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಅನ್ನಭಾಗ್ಯ’ ಯೋಜನೆ ಪಡಿತರ ಫಲಾನುಭವಿಗಳಿಗೆ ಗುಡ್ ನ್ಯೂಸ್: 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೂ ಖಾತೆಗೆ ಹಣ ಜಮಾ

Published January 7, 2024 at 3:24 pm
Share
SHARE

ಬೆಂಗಳೂರು: 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸುವವರೆಗೂ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ಮಾತನಾಡಿದ ಸಚಿವರು, ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಕಡೆ ಅಕ್ಕಿ ಬೇಕು ಎನ್ನುತ್ತಿದ್ದು, ಮತ್ತೆ ಕೆಲವು ಕಡೆ ಹಣ ಬೇಕು ಎಂದು ಕೇಳುತ್ತಿದ್ದಾರೆ. ರಾಜ್ಯದಲ್ಲಿ ಶೇಕಡ 70ರಿಂದ 80ರಷ್ಟು ಜನ ಅಕ್ಕಿ ಬೇಕು ಎಂದು ಹೇಳುತ್ತಿದ್ದಾರೆ. ಹೀಗಾಗಿ ಅಕ್ಕಿ ಕೊಡಬೇಕು ಎಂದುಕೊಂಡಿದ್ದೇವೆ. ಆದಷ್ಟು ಬೇಗನೆ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ತೆಲಂಗಾಣ, ಆಂಧ್ರಪ್ರದೇಶ ಸೇರಿ ಹಲವೆಡೆಯಿಂದ ಅಕ್ಕಿ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಸೂಕ್ತ ಬೆಲೆ ನಿಗದಿ ಆಗುತ್ತಿಲ್ಲ. ಈ ಸಲ ಉತ್ಪಾದನೆ ಕಡಿಮೆ ಆಗುತ್ತಿದೆ. ಆದಷ್ಟು ಬೇಗ ಅಕ್ಕಿ ಕೊಡುವ ಪ್ರಯತ್ನವನ್ನು ನಾವು ಮಾಡುತ್ತೇವೆ. ಅಲ್ಲಿಯವರೆಗೆ ನಾವು ಹೇಳಿದಂತೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

You Might Also Like

ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕನ್ನಡದಲ್ಲೂ ರೈಲ್ವೆ ನೇಮಕಾತಿ ಕಂಪ್ಯೂಟರ್ ಆಧಾರಿತ ಪರೀಕ್ಷೆ

ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ

BREAKING: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ವಿವಾಹಿತೆ ಕೊಲೆ: ಕೆರೆಗೆ ಕಾರ್ ತಳ್ಳಿ ಕತೆ ಕಟ್ಟಿದ ಕಿಡಿಗೇಡಿ..?

ನನ್ನ ಮೇಲಿನ ದಾಳಿ ಹೇಡಿತನದ ಪ್ರಯತ್ನ: ದೆಹಲಿ ಸಿಎಂ ರೇಖಾ ಗುಪ್ತಾ ಮೊದಲ ಪ್ರತಿಕ್ರಿಯೆ

BIG NEWS: ಒಳ ಮೀಸಲಾತಿ ಆದೇಶ ಜಾರಿಯಾದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭ, ವಯೋಮಿತಿ ಸಡಿಲಿಕೆ: ಸಿಎಂ ಸಿದ್ಧರಾಮಯ್ಯ

TAGGED:Moneyಹಣriceಅಕ್ಕಿaccountಕೆ.ಹೆಚ್. ಮುನಿಯಪ್ಪKH Muniyappaಖಾತೆಗೆ ಹಣ
Share This Article
Facebook Copy Link Print

Latest News

ರಾಜ್ಯದ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕನ್ನಡದಲ್ಲೂ ರೈಲ್ವೆ ನೇಮಕಾತಿ ಕಂಪ್ಯೂಟರ್ ಆಧಾರಿತ ಪರೀಕ್ಷೆ
ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ
BREAKING: ಪ್ರೀತಿ ನಿರಾಕರಿಸಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ವಿವಾಹಿತೆ ಕೊಲೆ: ಕೆರೆಗೆ ಕಾರ್ ತಳ್ಳಿ ಕತೆ ಕಟ್ಟಿದ ಕಿಡಿಗೇಡಿ..?
ನನ್ನ ಮೇಲಿನ ದಾಳಿ ಹೇಡಿತನದ ಪ್ರಯತ್ನ: ದೆಹಲಿ ಸಿಎಂ ರೇಖಾ ಗುಪ್ತಾ ಮೊದಲ ಪ್ರತಿಕ್ರಿಯೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಮುಂಬೈ ರಸ್ತೆಗಳ ‘ಅಸಲಿ ಬಾಸ್’ ; ಲ್ಯಾಂಬೋರ್ಗಿನಿ ಸವಾಲೆಸೆದ ಬೀದಿ ನಾಯಿ | Watch Video

Entertainment

‘ಡೆವಿಲ್’ ಚಿತ್ರೀಕರಣಕ್ಕೆ ವಿದೇಶಕ್ಕೆ ತೆರಳಲು ನಟ ದರ್ಶನ್ ಗೆ ಕೋರ್ಟ್ ಅನುಮತಿ
ಅತ್ಯಂತ ಶ್ರೀಮಂತ TV ತಾರೆ ಯಾರು ಗೊತ್ತಾ ? ಬೆರಗಾಗಿಸುತ್ತೆ ಇವರ ತಿಂಗಳ ಆದಾಯ !
BIG NEWS: ಮದುವೆಯಾಗುವುದಾಗಿ ನಂಬಿಸಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ರ್ಯಾಪರ್ ಹಿರಂದಾಸ್ ಮುರಳಿ ವಿರುದ್ಧ FIR ದಾಖಲು

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

ಆರೋಗ್ಯಕರವಾಗಿ ಬದುಕಲು ಇಲ್ಲಿದೆ ಟಿಪ್ಸ್…..!
ನಡೆಯುವಾಗ ಈ ಲಕ್ಷಣಗಳಿದ್ರೆ ಹುಷಾರ್ : ʼಕೊಲೆಸ್ಟ್ರಾಲ್ʼ ಜಾಸ್ತಿಯಾಗಿದೆ ಅಂತ ಅರ್ಥ‌ !
ಬಾತ್ ರೂಂ ಟೈಲ್ಸ್ ಸುಲಭವಾಗಿ ಕ್ಲೀನ್ ಮಾಡಲು ಅನುಸರಿಸಿ ಈ ವಿಧಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?