KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ಕೆಎಂಎಫ್ ನಿಂದ ಮೆಕ್ಕೆಜೋಳ ಖರೀದಿ, ಖಾತೆಗೆ 4 ತಿಂಗಳ ಸಹಾಯಧನ ಬಾಕಿ ಜಮಾ ಶೀಘ್ರ

Published November 9, 2023 at 7:08 am
Share
SHARE

ಬೆಂಗಳೂರು: ಕೆಎಂಎಫ್ ನಿಂದ ಪಶು ಆಹಾರ ಘಟಕಗಳಿಗೆ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಾಲ್ ಗೆ 2250 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲಾಗುವುದು ಎಂದು ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ(ಕೆಎಂಎಫ್) ತಿಳಿಸಿದೆ.

ಹೈನುಗಾರಿಕೆ ಪ್ರೋತ್ಸಾಹಿಸಲು ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಹಾಯಧನ ನೀಡುತ್ತಿದ್ದು, ಕಳೆದ 4 ತಿಂಗಳಿಂದ ಬಾಕಿ ಬಿಡುಗಡೆಯಾಗಿಲ್ಲ. ಜುಲೈನಿಂದ ಅಕ್ಟೋಬರ್ ವರೆಗಿನ ಬಾಕಿಯನ್ನು ಬಿಡುಗಡೆ ಮಾಡಲು ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.

ಪ್ರತಿ ತಿಂಗಳು ತಮ್ಮ ಖಾತೆಗೆ ಸಹಾಯಧನ ಬಿಡುಗಡೆ ಮಾಡುವಂತೆ ಹಾಲು ಉತ್ಪಾದಕರು ಒತ್ತಾಯಿಸಿದ್ದು, ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ನಾಲ್ಕು ತಿಂಗಳ ಬಾಕಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.

You Might Also Like

ಮನೆ ಕೆಲಸದ ಮಹಿಳೆ ಮುಂದೆ ಬೆತ್ತಲಾಗಿ ಸೆಕ್ಸ್ ಗೆ ಒತ್ತಾಯಿಸಿದ ಮಾಲೀಕ: ಒಪ್ಪದಿದ್ದಾಗ ಕಳ್ಳತನದ ಆರೋಪ: ವಿಡಿಯೋ ಸಹಿತ ದೂರು

BREAKING: ವಿಜಯದಶಮಿ ದಿನವೇ ಘೋರ ದುರಂತ: ನವರಾತ್ರಿ ದುರ್ಗಾ ದೇವಿ ವಿಗ್ರಹ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಬಿದ್ದು 9 ಜನ ಸಾವು

BIG NEWS: 5 ವರ್ಷಗಳ ನಂತರ ಈ ತಿಂಗಳಾಂತ್ಯದಿಂದ ಭಾರತ –ಚೀನಾ ನೇರ ವಿಮಾನ ಸೇವೆ ಆರಂಭ: ವಿದೇಶಾಂಗ ಸಚಿವಾಲಯ ಘೋಷಣೆ

BREAKING: ಮ್ಯಾಂಚೆಸ್ಟರ್‌ ನಲ್ಲಿ ಕಾರ್ ನುಗ್ಗಿಸಿ ಭೀಕರ ದಾಳಿ: ಚಾಕು ಇರಿತ, ಇಬ್ಬರು ಸಾವು

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿಕೆ: ಶಾಸಕ ರಂಗನಾಥ್, ಮಾಜಿ ಸಂಸದ ಶಿವರಾಮೇಗೌಡಗೆ ನೋಟಿಸ್

TAGGED:ಹಾಲುರೈತರುmaizeaccountಮೆಕ್ಕೆಜೋಳFarmersಖರೀದಿಸಹಾಯಧನKMFಕೆಎಂಎಫ್
Share This Article
Facebook Copy Link Print

Latest News

ಮನೆ ಕೆಲಸದ ಮಹಿಳೆ ಮುಂದೆ ಬೆತ್ತಲಾಗಿ ಸೆಕ್ಸ್ ಗೆ ಒತ್ತಾಯಿಸಿದ ಮಾಲೀಕ: ಒಪ್ಪದಿದ್ದಾಗ ಕಳ್ಳತನದ ಆರೋಪ: ವಿಡಿಯೋ ಸಹಿತ ದೂರು
BREAKING: ವಿಜಯದಶಮಿ ದಿನವೇ ಘೋರ ದುರಂತ: ನವರಾತ್ರಿ ದುರ್ಗಾ ದೇವಿ ವಿಗ್ರಹ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಬಿದ್ದು 9 ಜನ ಸಾವು
BIG NEWS: 5 ವರ್ಷಗಳ ನಂತರ ಈ ತಿಂಗಳಾಂತ್ಯದಿಂದ ಭಾರತ –ಚೀನಾ ನೇರ ವಿಮಾನ ಸೇವೆ ಆರಂಭ: ವಿದೇಶಾಂಗ ಸಚಿವಾಲಯ ಘೋಷಣೆ
BREAKING: ಮ್ಯಾಂಚೆಸ್ಟರ್‌ ನಲ್ಲಿ ಕಾರ್ ನುಗ್ಗಿಸಿ ಭೀಕರ ದಾಳಿ: ಚಾಕು ಇರಿತ, ಇಬ್ಬರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ALERT : ರಾತ್ರಿಯಿಡೀ ‘WI-FI’ ಆನ್ ಮಾಡಿ ಇಡುತ್ತಿದ್ದೀರಾ..? : ಈ ಗಂಭೀರ ಖಾಯಿಲೆಗಳು ಬರಬಹುದು ಎಚ್ಚರ.!

Entertainment

ಬ್ಯಾಂಕ್ ವಂಚನೆ ಪ್ರಕರಣ: EDಯಿಂದ ನಟ ಅಲ್ಲು ಅರ್ಜುನ್ ತಂದೆಯ ವಿಚಾರಣೆ
BIG NEWS: ಮಹಿಳೆಯರ ವಿರುದ್ಧದ ಅಪರಾಧಕ್ಕೆ ಕಠಿಣ ಶಿಕ್ಷೆ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ನಟಿ ರಮ್ಯಾ ಪ್ರತಿಕ್ರಿಯೆ
BREAKING: ಪಾರ್ಟಿ ವೇಳೆ ವಾಶ್ ರೂಂನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ನಟ ಆಶಿಶ್ ಕಪೂರ್ ಅರೆಸ್ಟ್

Sports

ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಭುಗಿಲೆದ್ದ ಆಕ್ರೋಶ: ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ರಾಜೀನಾಮೆಗೆ ಶಾಹಿದ್ ಅಫ್ರಿದಿ ಒತ್ತಾಯ
BREAKING: ಏಷ್ಯಾ ಕಪ್ ಕದ್ದ ಪಾಕ್ ಗೆ ಮುಖಭಂಗ: ಬಿಸಿಸಿಐಗೆ ಕ್ಷಮೆ ಕೇಳಿದ ಬೆನ್ನಲ್ಲೇ ಭಾರತ ಗೆದ್ದ ಟ್ರೋಫಿ ಹಸ್ತಾಂತರಿಸಿದ ನಖ್ವಿ
ಏಷ್ಯಾ ಕಪ್ ಟ್ರೋಫಿ ವಿವಾದದ ನಡುವೆ ಬಿಸಿಸಿಐಗೆ ಕ್ಷಮೆಯಾಚಿಸಿದ ಮೊಹ್ಸಿನ್ ನಖ್ವಿ: ಆದರೂ ಟ್ರೋಫಿ ಕೊಡಲು ನಿರಾಕರಣೆ

Special

ಕಿಚನ್ ಕ್ಲೀನ್ ಮಾಡಲು ಇಲ್ಲಿದೆ ಟಿಪ್ಸ್
OMG : ಇದು ವಿಶ್ವದ ಅತ್ಯಂತ ‘ದುಬಾರಿ ಉಡುಗೆ’ : 10 ಕೆ.ಜಿ ಚಿನ್ನದಿಂದ ತಯಾರಾದ ಬಟ್ಟೆ ತೊಟ್ಟ ರೂಪಸಿ.!
ಮಕ್ಕಳಿಗೆ ʼಪ್ರಾಮಿಸ್ʼ ಮಾಡುವಾಗ ಎಚ್ಚರದಿಂದ ಇರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?