BIG NEWS: ಶಬರಿಮಲೆಗೆ ತೆರಳಿದ್ದ ಅಯ್ಯಪ್ಪ ಮಾಲಾಧಾರಿ ಇದ್ದಕ್ಕಿದ್ದಂತೆ ನಾಪತ್ತೆ

ಕೋಲಾರ: ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿಯೊಬ್ಬರು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಅಮರೇಶ್ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆಂದು ಹೋಗಿದ್ದರು. ಈ ವೇಳೆ ನಾಪತ್ತೆಯಾಗಿದ್ದಾರೆ.

ಅಮರೇಶ್ ಅವರಿಗೆ ಮಾತು ಬರುವುದಿಲ್ಲ, ಮೂಕರು. ಅಯ್ಯಪ್ಪಸ್ವಾಮಿ ದೇವಸ್ಥಾನದ ಪ್ರವೇಶ ದ್ವಾರದಲ್ಲೊ ಪ್ರವೇಶ ಪಡೆದ ಬಳಿಕ ನಾಪತ್ತೆಯಾಗಿದ್ದಾರೆ. ಯಾರಾದರೂ ಅಮರೇಶ್ ಅವರನ್ನು ಕಂಡರೆ ಮಾಹಿತಿ ನೀಡುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read