KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಗುಡ್ ನ್ಯೂಸ್: ವಯಸ್ಸಿನ ಮಿತಿ ಇಲ್ಲದೇ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ

Published January 10, 2023 at 7:06 am
Share
SHARE

ಮೈಸೂರು: ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲು ಇನ್ನು ಮುಂದೆ ಟೆಂಡರ್ ಕರೆಯುವುದಿಲ್ಲ. ಹೊಸದಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸುತ್ತಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಾನಸಗಂಗೋತ್ರಿ ಯ ಸೆನೆಟ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗಿಯ ಮಟ್ಟದ ಫಲಾನುಭವಿಗಳಿಗೆ ಅರಿವು ಕಾರ್ಯಾಗಾರ, ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊಳವೆಬಾವಿ ಕೊರೆಸಲು, ವಿದ್ಯುತ್ ಸಂಪರ್ಕ, ಪಂಪ್ಸೆಟ್ ಮೊದಲಾದ ಸೌಲಭ್ಯ ಕಲ್ಪಿಸಲು ಟೆಂಡರ್ ನೀಡಲಾಗುತ್ತಿತ್ತು. ಇದರ ಬಗ್ಗೆ ಅನೇಕ ದೂರುಗಳು ಬಂದಿದ್ದು, ಟೆಂಡರ್ ಪದ್ಧತಿ ಕೈ ಬಿಟ್ಟು ಫಲಾನುಭವಿಗಳಿಗೆ ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುವುದು. ಈ ಹಣದಲ್ಲಿ ಬೋರ್ವೆಲ್ ಕೊರೆಸುವುದು, ಪಂಪ್ ಸೆಟ್ ಖರೀದಿ ಸೇರಿದಂತೆ ಎಲ್ಲಾ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಅಲ್ಲದೇ ಯೋಜನೆಯಡಿ ಅರ್ಜಿದಾರರ ವಯಸ್ಸು 60 ವರ್ಷದ ಮೇಲಿರಬೇಕು ಎನ್ನುವ ನಿರ್ಬಂಧವನ್ನು ಕೈ ಬಿಡಲಾಗಿದೆ. ಯಾವುದೇ ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದ್ದು, ಪ್ರಸಕ್ತ ವರ್ಷದಲ್ಲಿ 1,700 ಕೊಳವೆ ಬಾವಿ ಕೊರೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

You Might Also Like

BREAKING: ‘ಶೋಲೆ’ ಸಿನಿಮಾ ಖ್ಯಾತಿಯ ಹಿರಿಯ ನಟ ಗೋವರ್ಧನ್ ಅಸ್ರಾನಿ ವಿಧಿವಶ

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ವಿಶಿಷ್ಟ ಕಲೆ ‘ಅಂಟಿಗೆ ಪಂಟಿಗೆ’ ಮೆರುಗು

BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ: ದೀಪಾವಳಿ ಶುಭಾಶಯ

BREAKING: ಮೈಸೂರಿನಲ್ಲಿ ಘೋರ ದುರಂತ: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಸೇತುವೆಯಿಂದ ತಳ್ಳಿ ಕೊಲೆ

TAGGED:accountBote WellಫಲಾನುಭವಿಗಳುMinisterಖಾತೆಗೆ ಹಣಕೋಟ ಶ್ರೀನಿವಾಸ ಪೂಜಾರಿಕೊಳವೆ ಬಾವಿಗಂಗಾ ಕಲ್ಯಾಣ ಯೋಜನೆKota Srinivas PoojaryGanga Kalyana Yojane
Share This Article
Facebook Copy Link Print

Latest News

BREAKING: ‘ಶೋಲೆ’ ಸಿನಿಮಾ ಖ್ಯಾತಿಯ ಹಿರಿಯ ನಟ ಗೋವರ್ಧನ್ ಅಸ್ರಾನಿ ವಿಧಿವಶ
ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ವಿಶಿಷ್ಟ ಕಲೆ ‘ಅಂಟಿಗೆ ಪಂಟಿಗೆ’ ಮೆರುಗು
BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ: ದೀಪಾವಳಿ ಶುಭಾಶಯ
BREAKING: ಮೈಸೂರಿನಲ್ಲಿ ಘೋರ ದುರಂತ: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ 10 ನಂಬರ್ ಗಳಿಂದ ಕಾಲ್ ಬಂದ್ರೆ  ಅಪ್ಪಿ ತಪ್ಪಿಯೂ ರಿಸೀವ್ ಮಾಡ್ಬೇಡಿ.!
ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ
BREAKING : ‘IRCTC’ ಸರ್ವರ್ ಡೌನ್ : ‘ರೈಲ್ವೇ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ |IRCTC Server down

Entertainment

BREAKING : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್
BREAKING: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟ ಕಿಚ್ಚ ಸುದೀಪ್? ಹೇಳಿದ್ದೇನು?
BREAKING: ಬೆಟ್ಟಿಂಗ್ ಆ್ಯಪ್ ಹಗರಣ: ವಿಚಾರಣೆಗೆ ಹಾಜರಾಗಲು ನಟರು, ನಟಿಯರಿಗೆ ಇಡಿ ನೋಟಿಸ್

Sports

ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಟೀಂ ಇಂಡಿಯಾ: ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಭರ್ಜರಿ ಜಯ
BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ
ಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ

Special

ಕಿಡ್ನಿ ಸ್ಟೋನ್ ಮತ್ತು ಮೈಗ್ರೇನ್‌ನಿಂದ ಮುಕ್ತಿ ಪಡೆಯಲು ಈ ಹಸಿರು ಎಲೆಯನ್ನು ಹಾಲಿನಲ್ಲಿ ಬೆರೆಸಿ ಕುಡಿಯಿರಿ
ʼತುಪ್ಪʼ ಸೇವನೆ ಆರೋಗ್ಯಕ್ಕೆ ಬೆಸ್ಟ್‌; ಆದರೆ ದಿನಕ್ಕೆ ಎಷ್ಟು ಚಮಚ ತಿನ್ನಬೇಕು ? ಉಪಯುಕ್ತ ಮಾಹಿತಿ ಇಲ್ಲಿದೆ
BUSINESS TIPS : ಜಸ್ಟ್ 10 ರೂ.ಗೆ ಈ ಸಸ್ಯ ಖರೀದಿಸಿ ಬೆಳೆಸಿ ಮಾರಾಟ ಮಾಡಿ, ಕೋಟಿಗಟ್ಟಲೇ ಲಾಭ ಪಡೆಯಿರಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?