KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

Published June 10, 2024 at 8:12 pm
Share
SHARE

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು‌. ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 17 ಲಕ್ಷದ 9 ಸಾವಿರ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರ ನೀಡಲಾಗುವುದು. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ ನಷ್ಟದ ಪರಿಹಾರವಾಗಿದ್ದು, ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.

You Might Also Like

BREAKING: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ನೂರಾರು ಹಂದಿಗಳು ಸಾವು: ಸಾಗಾಟ, ಮರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ

ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಧುರೈ-ಬೆಂಗಳೂರು, ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೇರಿ 7 ಮಾರ್ಗಗಳಲ್ಲಿ ‘ವಂದೇ ಭಾರತ್’ ಎಕ್ಸ್‌ ಪ್ರೆಸ್ ರೈಲುಗಳು ಮೇಲ್ದರ್ಜೆಗೆ

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

BREAKING NEWS: 75 ವರ್ಷವಾದವರು ಯಾರೂ ನಿವೃತ್ತರಾಗಬೇಕಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್ ಯುಟರ್ನ್

TAGGED:ಕೃಷ್ಣ ಬೈರೇಗೌಡಜೀವನೋಪಾಯ ಪರಿಹಾರರೈತರುaccountFarmersKrishna Byre GowdaDepositdrought reliefಖಾತೆಗೆ
Share This Article
Facebook Copy Link Print

Latest News

BREAKING: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ: ನೂರಾರು ಹಂದಿಗಳು ಸಾವು: ಸಾಗಾಟ, ಮರಾಟ ನಿಷೇಧ: 57 ಹಂದಿ ಕೊಲ್ಲಲು ನಿರ್ಧಾರ
ಕೆಂಪೇಗೌಡ ಏರ್ಪೋರ್ಟ್ ಗೆ ಮತ್ತೊಂದು ಗರಿ: ಎಸಿಐ ಮಾನ್ಯತೆ ಪಡೆದ ದೇಶದ ಮೊದಲ ವಿಮಾನ ನಿಲ್ದಾಣ
ಪ್ರಯಾಣಿಕರಿಗೆ ಗುಡ್ ನ್ಯೂಸ್: ಮಧುರೈ-ಬೆಂಗಳೂರು, ಮಂಗಳೂರು ಸೆಂಟ್ರಲ್-ತಿರುವನಂತಪುರಂ ಸೇರಿ 7 ಮಾರ್ಗಗಳಲ್ಲಿ ‘ವಂದೇ ಭಾರತ್’ ಎಕ್ಸ್‌ ಪ್ರೆಸ್ ರೈಲುಗಳು ಮೇಲ್ದರ್ಜೆಗೆ
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
ಗುರುಗ್ರಾಮದ ಟ್ರಾಫಿಕ್ ದೃಶ್ಯ ವೈರಲ್: ಕಣ್ಣು ಹಾಯಿಸಿದಷ್ಟು ದೂರವೂ ಕಾರುಗಳ ಸಾಲು | Watch
ಚಲಿಸುವ ಕಾರಿನ ಮೇಲೆ ‘ಆರಾ ಫಾರ್ಮಿಂಗ್ ಡಾನ್ಸ್’ ; ಯುವತಿ ವಿರುದ್ದ ಕೇಸ್‌ | Viral Video

Entertainment

ʼಸೈಯಾರಾ’ ಸಿನಿಮಾ ನೋಡುತ್ತಾ ಅಭಿಮಾನಿ ಅಸ್ವಸ್ಥ ; ಶಾಕಿಂಗ್ ವಿಡಿಯೋ ವೈರಲ್‌ | Watch
ಚುಂಬನ ದೃಶ್ಯದ ವೇಳೆ ಬೆಚ್ಚಿಬಿದ್ದಿದ್ದ ನಟಿ ; ವಿನೋದ್ ಖನ್ನಾ ನಡೆಯಿಂದ ಆಘಾತಕ್ಕೊಳಗಾಗಿದ್ದ ಡಿಂಪಲ್ ಕಪಾಡಿಯಾ !
ಸೋಫಿಯಾ ಅನ್ಸಾರಿ: ಬಿಕಿನಿ ಮಾತ್ರವಲ್ಲ, ಸಾಂಪ್ರದಾಯಿಕ ಉಡುಗೆಯಲ್ಲೂ ಮಾಡಿದ್ದಾರೆ ಮೋಡಿ !

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಫೇವರಿಟ್‌ ಹಣ್ಣಿನ ಮೂಲಕ ಅಳೆಯಬಹುದು ನಿಮ್ಮ ವ್ಯಕ್ತಿತ್ವ….!
ಕಣ್ಣಿನ ಆಯಾಸ ಕಡಿಮೆ ಮಾಡುತ್ತೆ ಈ ಒಂದು ವಸ್ತು
ಕಣ್ಣಿನ ಊತ ಕಡಿಮೆ ಮಾಡಲು ಅನುಸರಿಸಿ ಈ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?