KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

Published June 10, 2024 at 8:12 pm
Share
SHARE

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು‌. ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 17 ಲಕ್ಷದ 9 ಸಾವಿರ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರ ನೀಡಲಾಗುವುದು. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ ನಷ್ಟದ ಪರಿಹಾರವಾಗಿದ್ದು, ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.

You Might Also Like

BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಗ್ಯಾಂಗ್ ರೇಪ್ ಆರೋಪಿಗಳನ್ನು TMC ರಕ್ಷಿಸುತ್ತಿದೆ: ಗೂಂಡಾ ತೆರಿಗೆಯಿಂದ ಬಂಗಾಳ ಅಭಿವೃದ್ಧಿಗೆ ಅಡ್ಡಿ: ಪ್ರಧಾನಿ ಮೋದಿ ಗಂಭೀರ ಆರೋಪ

BREAKING: ಬಿಹಾರದಲ್ಲಿ ರೋಡ್ ಶೋ ವೇಳೆ ವಾಹನ ಡಿಕ್ಕಿ: ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪಕ್ಕೆಲುಬಿಗೆ ಗಾಯ

ಮಾಜಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ: ದೂರು

BREAKING: ಛತ್ತೀಸ್‌ ಗಢದಲ್ಲಿ ಎನ್‌ ಕೌಂಟರ್‌: 6 ನಕ್ಸಲರನ್ನು ಹೊಡೆದುರುಳಿಸಿದ ಪೊಲೀಸರು

TAGGED:ಕೃಷ್ಣ ಬೈರೇಗೌಡಜೀವನೋಪಾಯ ಪರಿಹಾರರೈತರುaccountFarmersKrishna Byre GowdaDepositdrought reliefಖಾತೆಗೆ
Share This Article
Facebook Copy Link Print

Latest News

BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು
ಗ್ಯಾಂಗ್ ರೇಪ್ ಆರೋಪಿಗಳನ್ನು TMC ರಕ್ಷಿಸುತ್ತಿದೆ: ಗೂಂಡಾ ತೆರಿಗೆಯಿಂದ ಬಂಗಾಳ ಅಭಿವೃದ್ಧಿಗೆ ಅಡ್ಡಿ: ಪ್ರಧಾನಿ ಮೋದಿ ಗಂಭೀರ ಆರೋಪ
BREAKING: ಬಿಹಾರದಲ್ಲಿ ರೋಡ್ ಶೋ ವೇಳೆ ವಾಹನ ಡಿಕ್ಕಿ: ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪಕ್ಕೆಲುಬಿಗೆ ಗಾಯ
ಮಾಜಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ: ದೂರು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !
SHOCKING : ಆಂಟಿ ಪ್ರೀತ್ಸೆ…! ಅಂತ ಸುತ್ತಾಟ : ಕೊಲೆಗೈದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಮಂಡ್ಯದ ಯುವಕ.!

Automotive

FACT CHECK : 3,000 ಕ್ಕಿಂತ ಹೆಚ್ಚಿನ ‘UPI’ ವಹಿವಾಟುಗಳ ಮೇಲೆ ಶುಲ್ಕ..? : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು.!
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ಹಾಡಹಗಲೇ ಸ್ಕೂಟರ್ ಕದ್ದ ಯುವತಿಯರು ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ | Viral Video

Entertainment

ಪಹಲ್ಗಾಮ್ ಜೈಲಿನಲ್ಲಿ ನಡೆದ ಚಿತ್ರೀಕರಣದಲ್ಲಿ ಕೊನೆ ಬಾರಿಗೆ ಪಾಲ್ಗೊಂಡಿದ್ದರು ಈ ನಟಿ ; ದಿವ್ಯಾ ಭಾರತಿ ಜೊತೆಗಿನ ಬಾಂಧವ್ಯ ಬಿಚ್ಚಿಟ್ಟ ಸುನೀಲ್‌ ಶೆಟ್ಟಿ !
ಮತ್ತೆ ಬರಲಿದೆ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ : ಪ್ರೋಮೋ ರಿಲೀಸ್, ನೀವು ಭಾಗವಹಿಸ್ಬಹುದು |WATCH VIDEO
ದಿಯಾ ಮಿರ್ಜಾ ಪುತ್ರನ ಜೀವ ಉಳಿಸಿದ 36 ಗಂಟೆಯ ಶಸ್ತ್ರಚಿಕಿತ್ಸೆ: ತಾಯ್ತನದ ಕಠಿಣ ಪಯಣ ಬಿಚ್ಚಿಟ್ಟ ನಟಿ | Watch

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ನವ ದಂಪತಿ ಅನ್ಯೋನ್ಯತೆಯಿಂದಿರುವುದು ಯಾವಾಗ…….?
ಈ ಹಣ್ಣಿನ ಬೀಜಗಳು ವಿಷ ! ಸೇವಿಸುವ ಮುನ್ನ ಹುಷಾರಾಗಿರಿ…..!
ಆಕರ್ಷಕ ಕಣ್ರೆಪ್ಪೆ ಹೊಂದಲು ಹೀಗೆ ಮಾಡಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?