KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ವಿದ್ಯಾರ್ಥಿ ವೇತನ ನೇರ ವರ್ಗಾವಣೆ

Published February 28, 2024 at 6:17 am
Share
SHARE

ಬೆಂಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬ್ರಾಹ್ಮಣ ಮತ್ತು ಆರ್ಯವೈಶ್ಯ ಸಮಾಜದ 4067 ವಿದ್ಯಾರ್ಥಿಗಳ ಖಾತೆಗೆ 5.53 ಕೋಟಿ ರೂ. ವಿದ್ಯಾರ್ಥಿ ವೇತನವನ್ನು ನೇರ ವರ್ಗಾವಣೆ ಮಾಡಿದ್ದಾರೆ.

ನಂತರ ಮಾತನಾಡಿದ ಸಚಿವರು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ಬ್ರಾಹ್ಮಣ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮದಿಂದ ವಿದ್ಯಾರ್ಥಿ ವೇತನ ನೀಡಲಾಗಿದೆ. ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕಿ ಪೂರ್ಣಿಮಾ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕೆ. ದೀಪಶ್ರೀ ಇದ್ದರು.

You Might Also Like

BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು

ಗ್ಯಾಂಗ್ ರೇಪ್ ಆರೋಪಿಗಳನ್ನು TMC ರಕ್ಷಿಸುತ್ತಿದೆ: ಗೂಂಡಾ ತೆರಿಗೆಯಿಂದ ಬಂಗಾಳ ಅಭಿವೃದ್ಧಿಗೆ ಅಡ್ಡಿ: ಪ್ರಧಾನಿ ಮೋದಿ ಗಂಭೀರ ಆರೋಪ

BREAKING: ಬಿಹಾರದಲ್ಲಿ ರೋಡ್ ಶೋ ವೇಳೆ ವಾಹನ ಡಿಕ್ಕಿ: ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪಕ್ಕೆಲುಬಿಗೆ ಗಾಯ

ಮಾಜಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ: ದೂರು

BREAKING: ಛತ್ತೀಸ್‌ ಗಢದಲ್ಲಿ ಎನ್‌ ಕೌಂಟರ್‌: 6 ನಕ್ಸಲರನ್ನು ಹೊಡೆದುರುಳಿಸಿದ ಪೊಲೀಸರು

TAGGED:Studentsಕೃಷ್ಣ ಬೈರೇಗೌಡaccountKrishna Byre Gowdaವಿದ್ಯಾರ್ಥಿ ವೇತನdbtನೇರ ವರ್ಗಾವಣೆಖಾತೆಗೆ
Share This Article
Facebook Copy Link Print

Latest News

BREAKING: ಶಾಲಾ ವಾಹನದಿಂದ ಬಿದ್ದು ವಿದ್ಯಾರ್ಥಿ ಸಾವು
ಗ್ಯಾಂಗ್ ರೇಪ್ ಆರೋಪಿಗಳನ್ನು TMC ರಕ್ಷಿಸುತ್ತಿದೆ: ಗೂಂಡಾ ತೆರಿಗೆಯಿಂದ ಬಂಗಾಳ ಅಭಿವೃದ್ಧಿಗೆ ಅಡ್ಡಿ: ಪ್ರಧಾನಿ ಮೋದಿ ಗಂಭೀರ ಆರೋಪ
BREAKING: ಬಿಹಾರದಲ್ಲಿ ರೋಡ್ ಶೋ ವೇಳೆ ವಾಹನ ಡಿಕ್ಕಿ: ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಪಕ್ಕೆಲುಬಿಗೆ ಗಾಯ
ಮಾಜಿ ಸಂಸದ ಅನಂತಕುಮಾರ್ ಹೆಗ್ಡೆಗೆ ಜೀವ ಬೆದರಿಕೆ: ದೂರು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ಭಯಾನಕ ಅಪಘಾತ: ಆಲ್ಟೋ ಕಾರ್ 5 ಬಾರಿ ಪಲ್ಟಿ – ಪವಾಡಸದೃಶ್ಯ ರೀತಿಯಲ್ಲಿ ಪ್ರಯಾಣಿಕರು ಪಾರು | Watch Video
ಬೆಂಗಳೂರು ಟ್ರಾಫಿಕ್‌ಗೆ ಪರಿಹಾರ ಇದೆಯೇ ? ಖಾಕಿ ಪಡೆಗೆ ನಿಖಿಲ್ ಕಾಮತ್ ಪ್ರಶ್ನೆ !
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch

Entertainment

”ನಿಮ್ಮ ಜೀವನಕ್ಕೆ ಅಂತ್ಯವಿಲ್ಲ..ಅಂಬಿ…ಅಮರ” : ಪತಿ ಅಂಬರೀಷ್ ಹುಟ್ಟುಹಬ್ಬಕ್ಕೆ ಪತ್ನಿ ಸುಮಲತಾ ಭಾವನಾತ್ಮಕ ಪೋಸ್ಟ್.!
ದೇಶ ವಿರೋಧಿ ಹೇಳಿಕೆ: ಕಿರುತೆರೆ ಖ್ಯಾತ ನಟ ಅಖಿಲ್ ವಿರುದ್ಧ ಪ್ರಕರಣ ದಾಖಲು
BREAKING NEWS: ಖ್ಯಾತ ನಟ ವಿಜಯ್ ದೇವರಕೊಂಡ ವಿರುದ್ಧ ಎಫ್ಐಆರ್ ದಾಖಲು: SC/ST ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ | Vijay Devarakonda

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ಮಗುವಿನ ಆರಾಮ ಮತ್ತು ಸುರಕ್ಷತೆಗೆ ಆಯ್ಕೆ ಮಾಡಿ ಸೂಕ್ತ ಡೈಪರ್ ಹಾಗೂ ತಿಳಿಯಿರಿ ಬಳಕೆಯ ಕ್ರಮ
ಹಣವಂತ ಹುಡುಗರಿಗೆ ಹುಡುಗಿಯರು ಆಕರ್ಷಿತರಾಗೋದು ಯಾಕೆ ಗೊತ್ತಾ….?
40 % ಭಾರತೀಯರು ಹೋದಲ್ಲೇ ವಸ್ತುಗಳನ್ನು ಮರೆತು ಬರುತ್ತಾರೆ : ಅಧ್ಯಯನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?