BREAKING: ಬಿಜೆಪಿಗೆ ಬಿಗ್ ಶಾಕ್: ಜೆಡಿಎಸ್ ಗೆ ಸೇರ್ಪಡೆಯಾದ ಕೃಷ್ಣನಾಯಕ್

ಬೆಂಗಳೂರು: ಮೈಸೂರು ಭಾಗದ ಬಿಜೆಪಿ ನಾಯಕ ಕೃಷ್ಣನಾಯಕ್ ಬಿಜೆಪಿಗೆ ಗುಡ್ ಬೈ ಹೇಳಿ ಇಂದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

2023ರ ಚುನಾವಣೆಯಲ್ಲಿ ಹೆಚ್.ಡಿ.ಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಕೃಷ್ಣನಾಯಕ್ ಇಂದು ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಮೈಸೂರು ಭಾಗದಲ್ಲಿ ಚಿಗುರೊಡೆದಿದ್ದ ಕಮಲವನ್ನು ಜೆಡಿಎಸ್ ಚಿವುಟಿ ಹಾಕಿದಂತಾಗಿದೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕೃಷ್ಣನಾಯಕ್ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಕೃಷ್ಣನಾಯಕ್ ಬೆಂಬಲಿಗರು ಕೂಡ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read