KRS ಸುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ

ಮೈಸೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಅಣೆಕಟ್ಟೆ(ಕೆಆರ್‌ಎಸ್) ಸುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮತ್ತು ಸಂಬಂಧಿತ ಇತರ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಡೆಸದಂತೆ ನಿಷೇಧಿಸಲಾಗಿದೆ.

ಹೈಕೋರ್ಟ್ ಆದೇಶದಂತೆ ಗಣಿಗಾರಿಕೆ ನಿಷೇಧಿಸಿ ಕ್ರಮ ಕೈಗೊಳ್ಳಲಾಗಿದೆ. ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು, ಹೂಳು ತೆಗೆಯುವುದು ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read