BIG NEWS: ಕೆ.ಆರ್.ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರಿಡುವ ವಿಚಾರ: ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ ರಾತ್ರೋ ರಾತ್ರಿ ತೆರವು

ಮೈಸೂರು: ಕೆ.ಆರ್.ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಡುವುದನ್ನು ವಿರೋಧಿಸಿ ಸ್ಪ್ರಿನ್ಸಸ್ ಸ್ಟಿಕ್ಕರ್ ಅಂಟಿಸಲಾಗಿತ್ತು. ಇದೀಗ ಈ ಸ್ಟಿಕ್ಕರ್ ರಾತ್ರಿ ಬೆಳಗಾಗುವುದರೊಳಗೆ ತೆರವುಗೊಳಿಸಲಾಗಿದೆ.

ಕೆ.ಆರ್.ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡುವ ವಿಚಾರ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ನಿನ್ನೆ ಸಂಜೆ ಕೆಲ ಸಂಘಟನೆ ಕಾರ್ಯಕರ್ತರು ರಸ್ತೆಯ ಹಲವು ಭಾಗಗಳಲ್ಲಿ ಪ್ರಿನ್ಸಸ್ ರಸ್ತೀಂದು ಸ್ಟಿಕ್ಕರ್ ಅಂಟಿಸಿದ್ದರು. ಆದರೆ ಈಗ ಈ ಸ್ಟಿಕ್ಕರ್ ನ್ನು ರಾತ್ರೋ ರಾತ್ರಿ ತೆರವು ಮಾಡಲಾಗಿದೆ.

ಪ್ರಿನ್ಸಸ್ ರಸ್ತೆ ಸ್ಟಿಕ್ಕರ್ ತೆರವು ಮಡಿರುವುದು ಯಾರು? ಇದು ಕೂಡ ಸಂಘತನೆ ಕಾರ್ಯಕರ್ತರ ಕೆಲಸವೇ ಎಂಬ ಅನುಮಾನ ಮೂಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read