ಬಸ್ –ಕಾರ್ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ.

ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರು. ಬೆಳ್ಳಿಯಪ್ಪ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಹಿರಿಕರ ಗ್ರಾಮದ ನಿವಾಸಿಗಳಾಗಿದ್ದು, ನಿವೃತ್ತ ಪ್ರಾಂಶುಪಾಲರಾಗಿದ್ದಾರೆ. ಕಾರ್ ನಲ್ಲಿ ಮೈಸೂರಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದ್ದು, ಬೆಳ್ಳಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರ ಪತ್ನಿ ಮೃತಪಟ್ಟಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read