ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸಲು ರೈತ ಸಂಘ ಆಗ್ರಹ

ಬಳ್ಳಾರಿ: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್, ಮೊಬೈಲ್ ಬೆಟ್ಟಿಂಗ್ ಗೇಮ್ ನಿಷೇಧಿಸುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

ಬಳ್ಳಾರಿಯಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಹಣದ ಆಮಿಷಕ್ಕೆ ಒಳಗಾಗಿ ಯುವಕರು ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆನ್ಲೈನ್ ಬೆಟ್ಟಿಂಗ್ ನಲ್ಲಿ ನೂರಾರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಆನ್ಲೈನ್ ಬೆಟ್ಟಿಂಗ್ ಅನ್ನು ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್, ಮೊಬೈಲ್ ಬೆಟ್ಟಿಂಗ್ ಗೇಮ್ ಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read