BREAKING NEWS: ಕುರುಡುಮಲೆ ದೇವಾಲಯದಲ್ಲಿ ದುರಂತ: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು

ಕೋಲಾರ: ಕುರುಡುಮಲೆ ದೇವಾಲಯದಲ್ಲಿ ದುರಂತವೊಂದು ಸಂಭವಿಸಿದೆ. ದೇವಾಲಯದ ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆ ಮಳಬಾಗಿಲು ತಾಲೂಕಿನ ಕುರುಡುಮಲೆ ದೇವಾಲಯದ ಕಲ್ಯಾಣಿಯಲ್ಲಿ ಈ ಘಟನೆ ನಡೆದಿದೆ. 9 ವರ್ಷದ ಕುಶಾಲ್ ಮೃತ ಬಾಲಕ. ಚಿತ್ರದುರ್ಗ ಜಿಲ್ಲೆಯ ಮುಳ್ಳಾಲಕೆರೆ ತಾಲಕಟ್ಟ ನಿವಾಸಿ ಎಂದು ತಿಳಿದುಬಂದಿದೆ.

ಪೋಷಕರೊಂದುಗೆ ದೇವಾಲಯಕ್ಕೆ ಬಂದಿದ್ದ ಬಾಲಕ, ಆಟವಾಡುತ್ತಿದ್ದ ವೇಳೆ ಕಲ್ಯಾಣಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ. ಮುಳಬಾಗಿಲು ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read