KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ರೂ ಫಲಾನುಭವಿಗಳ ಖಾತೆಗೆ 2 ಸಾವಿರ ರೂ: ಲಕ್ಷ್ಮಿ ಹೆಬ್ಬಾಳ್ಕರ್

Published August 19, 2023 at 8:41 pm
Share
SHARE

ಬೆಂಗಳೂರು: ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದು ನಿಜ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಕೂಡ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹೀಗಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ನನ್ನನ್ನು ಕೇವಲ ಬೆಳಗಾವಿಗೆ ಮಾತ್ರ ಸೀಮಿತ ಮಾಡಬೇಡಿ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ವರ್ಚಸ್ಸು ತೋರಿಸುವ ಅಗತ್ಯವಿಲ್ಲ. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದರೂ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ. ಮೈಸೂರಿನಲ್ಲಿ ಕಾರ್ಯಕ್ರಮ ಮಾಡಿದರೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.

You Might Also Like

ಹಳೆ ವಾಹನ ಮಾಲೀಕರಿಗೆ ಶಾಕ್: ಇಂದಿನಿಂದ ದೆಹಲಿ ಪೆಟ್ರೋಲ್ ಬಂಕ್ ಗಳಲ್ಲಿ 62 ಲಕ್ಷ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಸಿಗಲ್ಲ…!

BREAKING : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ :  ಕಳೆದ 41 ದಿನದಲ್ಲಿ 24 ಮಂದಿ ಸಾವು |Heart Attack

ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

ALERT : ‘ಸೈಲೆಂಟ್ ಕಿಲ್ಲರ್’ ಹೃದಯಾಘಾತದ 7 ಲಕ್ಷಣಗಳು ಇವು, ಇರಲಿ ಈ ಎಚ್ಚರ.!

ಪ್ರಧಾನಿ ಮೋದಿ – ಟ್ರಂಪ್ ನಡುವೆ ಉತ್ತಮ ಗೆಳತನ: ಶೀಘ್ರದಲ್ಲೇ ಭಾರತ- ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ: ಶ್ವೇತಭವನ ಮಾಹಿತಿ

TAGGED:ಗೃಹಲಕ್ಷ್ಮಿ ಯೋಜನೆಚಾಲನೆಬೆಳಗಾವಿaccountGruhalakshmi YojaneLakshmi HebbalkarMysuruಮೈಸೂರುಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Copy Link Print

Latest News

ಹಳೆ ವಾಹನ ಮಾಲೀಕರಿಗೆ ಶಾಕ್: ಇಂದಿನಿಂದ ದೆಹಲಿ ಪೆಟ್ರೋಲ್ ಬಂಕ್ ಗಳಲ್ಲಿ 62 ಲಕ್ಷ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಸಿಗಲ್ಲ…!
BREAKING : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ :  ಕಳೆದ 41 ದಿನದಲ್ಲಿ 24 ಮಂದಿ ಸಾವು |Heart Attack
ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ
ALERT : ‘ಸೈಲೆಂಟ್ ಕಿಲ್ಲರ್’ ಹೃದಯಾಘಾತದ 7 ಲಕ್ಷಣಗಳು ಇವು, ಇರಲಿ ಈ ಎಚ್ಚರ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

2024 ರಲ್ಲಿ ಭಾರತದಲ್ಲಿ ದಾಖಲೆಯ ₹12,000 ಕೋಟಿ ಟ್ರಾಫಿಕ್ ಫೈನ್‌ ; ವಸೂಲಾಗಿರುವುದು ಮಾತ್ರ ₹3000 ಕೋಟಿ !
ಹೊಸ ಬಣ್ಣ, ಹೊಸ ನಿಯಮ ! 2025ರ ಸುಜುಕಿ ಹಯಾಬುಸಾ ರಿಲೀಸ್‌ !
ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ

Entertainment

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ : ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಎಚ್ಚರಿಕೆ
14 ವರ್ಷದ ಮದುವೆಗೆ ಬರ್ಖಾ ಬಿಸ್ಟ್ ಗುಡ್‌ಬೈ: ಡಿವೋರ್ಸ್ ನೋವು ಹೇಳಿಕೊಂಡ ನಟಿ !
ʼಓಂ ಶಾಂತಿ ಓಂ’ ವಿವಾದ: 100 ಕೋಟಿ ದಾವೆ ಹೂಡಿದ್ದ ಮನೋಜ್ ಕುಮಾರ್ | Watch

Sports

SHOCKING: ಸಿಕ್ಸರ್ ಸಿಡಿಸಿದ ಬೆನ್ನಲ್ಲೇ ಹೃದಯಾಘಾತ: ಮೈದಾನದಲ್ಲೇ ಮೃತಪಟ್ಟ ಬ್ಯಾಟ್ಸ್ ಮನ್ | VIDEO
BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ

Special

ಬೆಂಗಳೂರಿನ ಶಾಪಿಂಗ್ ತಾಣಗಳ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ…!
ಅತಿಯಾದ ಬೆವರು ತಂದೊಡ್ಡುತ್ತೆ ನಿರ್ಜಲೀಕರಣ ಸಮಸ್ಯೆ
ಟಾಯ್ಲೆಟ್‌ಗೂ ಬಾತ್‌ರೂಮಿಗೂ ಇದೆ ವ್ಯತ್ಯಾಸ ; ನಿಮಗೆ ತಿಳಿದಿರಲಿ ಈ ವಿಷಯ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?